ಪಹಲ್ಗಾಮ್ ಹತ್ಯಾಕಾಂಡದ ನಂತರ ಭಯೋತ್ಪಾದಕರ ಅಡಗುತಾಣ ಪತ್ತೆ, 5 ಸ್ಫೋಟಕ ಸಾಧನಗಳು ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಭದ್ರತಾ ಪಡೆಗಳು ಭೇದಿಸಿದ್ದು, ಭಯೋತ್ಪಾದಕರ ಸಂಚನ್ನು ವಿಫಲಗೊಳಿಸಿದ್ದಾರೆ. ಸುಮಾರು ಎರಡು ವಾರಗಳ ಹಿಂದೆ ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಯಲ್ಲಿ 26 ನಾಗರಿಕರು ಸಾವಿಗೀಡಾದ ನಂತರ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಪೂಂಚ್‌ನ ಸುರನ್‌ಕೋಟ್‌ನಲ್ಲಿ ಭಾನುವಾರ ಸಂಜೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ … Continued

300 ಅಡಿ ಕಮರಿಗೆ ಸೇನಾ ವಾಹನ ಬಿದ್ದು ಐವರು ಸೈನಿಕರು ಸಾವು

ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ 300 ಅಡಿ ಕಮರಿಗೆ ಬಿದ್ದು ಐವರು ಸೈನಿಕರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಘರೋವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂಂಚ್ ಜಿಲ್ಲೆಯ ಮೆಂಧರ್ ಉಪವಿಭಾಗದ … Continued

ಕಾಶ್ಮೀರ: ಪೂಂಚ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನ ಸಿಂಧರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮಂಗಳವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ. ಮಾಹಿತಿಯ ಪ್ರಕಾರ, ಸೋಮವಾರ (ಜುಲೈ 17) ರಾತ್ರಿ 11:30 ರ ಸುಮಾರಿಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮೊದಲ ಮುಖಾಮುಖಿ ನಡೆದಿದ್ದು, ನಂತರ ಇತರ ರಾತ್ರಿ ಕಣ್ಗಾವಲು ಉಪಕರಣಗಳೊಂದಿಗೆ ಡ್ರೋನ್‌ಗಳನ್ನು … Continued