ಮೃತ ರೈತರ ಕುಟುಂಬಸ್ಥರಿಗೆ ನೆರವು: ಐವರು ಶಿಕ್ಷಣತಜ್ಞರಿಂದ ಪೋರ್ಟಲ್‌

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆಂದೋಲನದಲ್ಲಿ ಮೃತಪಟ್ಟ ರೈತರ ನೋಂದಣಿ ಹಾಗೂ ಅವರ ಕುಟುಂಬಸ್ಥರಿಗೆ ನೆರವು ನೀಡಲು ಐವರು ಶಿಕ್ಷಣತಜ್ಞರು ಪೋರ್ಟಲ್‌‌ ಆರಂಭಿಸಿದ್ದಾರೆ. ವಿಶ್ವವಿದ್ಯಾಲಯಗಳ ಪ್ರಸ್ತುತ ಮತ್ತು ಮಾಜಿ ಉಪಕುಲಪತಿಗಳು ಸೇರಿದಂತೆ ಐದು ಪ್ರಮುಖ ಶಿಕ್ಷಣ ತಜ್ಞರು ಭಾನುವಾರ ಪಂಜಾಬ್ ಕೃಷಿ ವಿಶ್ವವಿದ್ಯಾಲಯದಲ್ಲಿ (ಪಿಎಯು) ಪೋರ್ಟಲ್‌ಗೆ ಚಾಲನೆ ನೀಡಿದರು. ಪ್ರತಿಭಟನೆಯ ಸಮಯದಲ್ಲಿ ಸಾವನ್ನಪ್ಪಿದ … Continued