ಮಳೆ ಅಬ್ಬರ: ಬಸವಸಾಗರದಿಂದ 3 ಲಕ್ಷ ಕ್ಯೂಸೆಕ್‌ ನೀರು ಬಿಡುವ ಸಾಧ್ಯತೆ..!

ಯಾದಗಿರಿ: ಕೃಷ್ಣಾ ನದಿಗೆ ಪ್ರಸಕ್ತ 2.30 ಲಕ್ಷ ಕ್ಯೂಸೆಕ ನೀರು ಬಿಡಲಾಗಿದ್ದು, ಇನ್ನೂ ಕೆಲವು ಗಂಟೆಗಳಲ್ಲಿ 3 ಲಕ್ಷ ಕ್ಯೂಸೆಕ್‌  ನೀರು ಬಿಡುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು ತಿಳಿಸಿದ್ದಾರೆ. ಪ್ರಸ್ತುತ ಕೃಷ್ಣಾ ನದಿಯಿಂದ 2,30,680 ಕ್ಯೂಸೆಕ್‌ ಹಾಗೂ ಭೀಮಾ ನದಿಯಿಂದ 13,500 ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿದೆ. ಶುಕ್ರವಾರ ನಾರಾಯಣಪುರ … Continued