ಈಗ ಸೂರ್ಯಾಸ್ತದ ನಂತರವೂ ಮರಣೋತ್ತರ ಪರೀಕ್ಷೆ ನಡೆಸಬಹುದು; ಕೇಂದ್ರ ಸರ್ಕಾರದಿಂದ ಅನುಮತಿ

ನವದೆಹಲಿ: ಹತ್ಯೆ, ಆತ್ಮಹತ್ಯೆ, ಅತ್ಯಾಚಾರ ಮತ್ತು ಕೊಳೆತ ದೇಹಗಳನ್ನು ಹೊರತುಪಡಿಸಿ ಸಾಕಷ್ಟು ಮೂಲಸೌಕರ್ಯ ಹೊಂದಿರುವ ಆಸ್ಪತ್ರೆಗಳಲ್ಲಿ ಸೂರ್ಯಾಸ್ತದ ನಂತರ ಮರಣೋತ್ತರ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಸೋಮವಾರ ಅನುಮತಿ ನೀಡಿದೆ. ಈ ಬೆಳವಣಿಗೆಯನ್ನು ಉಲ್ಲೇಖಿಸಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ, “ಬ್ರಿಟಿಷರು ಜಾರಿಗೆ ತಂದ ವ್ಯವಸ್ಥೆಗೆ ಅಂತ್ಯ! ಮರಣೋತ್ತರ ಪರೀಕ್ಷೆಯನ್ನು ರಾತ್ರಿಯಿಡೀ … Continued