ಯೋಗಿ ಆದಿತ್ಯನಾಥರಿಂದ ಸ್ಫೂರ್ತಿ ಪಡೆದ ಐವರು ಮದ್ಯ ಮಾಫಿಯಾದವರು ಪೋಸ್ಟರ್‌ ಹಿಡಿದು ಶರಣರು…!

ಶಹಜಹಾನ್‌ಪುರ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೀತಿಗಳಿಂದ ಪ್ರೇರಿತರಾಗಿ ಅಕ್ರಮ ಮದ್ಯ ತಯಾರಿಕೆ ಮತ್ತು ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಐವರು ಇಲ್ಲಿನ ಪೊಲೀಸ್ ಠಾಣೆಯಲ್ಲಿ ಶನಿವಾರ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಐವರು ಪೋಸ್ಟರ್‌ಗಳನ್ನು ಬರೆದು ಅದನ್ನು ಹಿಡಿದುಕೊಂಡು ಬಂದು ಪೊಲೀಸ್‌ ಠಾಣೆಯಲ್ಲಿ ಶರಣಾಗಿದ್ದಾರೆ. ನಾನು ದೇಶೀಯ ಮದ್ಯವನ್ನು ತಯಾರಿಸುವ ಮತ್ತು … Continued