ಹಿಂದುತ್ವದ ಬಗ್ಗೆ ಪೋಸ್ಟ್; ನಟ ಚೇತನ್ ಬಂಧನ

ಬೆಂಗಳೂರು: ಶೇಷಾದ್ರಿಪುರ ಠಾಣೆ ಪೊಲೀಸರು ನಟ ಅಹಿಂಸಾ ಚೇತನ್‌ ಅವರನ್ನು ಇಂದು, ಮಂಗಳವಾರ ಬೆಳಗ್ಗೆ ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವದ ಬಗ್ಗೆ ನಟ ಚೇತನ್‌ ಪೋಸ್ಟ್‌ ಮಾಡಿದ್ದರು. ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡಿದ್ದರು. ಜೊತೆಗೆ, ಉರಿಗೌಡ ಮತ್ತು ನಂಜೇಗೌಡ ಅವರ ಬಗ್ಗೆಯೂ ಟ್ವೀಟ್‌ನಲ್ಲಿ ಬರೆದಿದ್ದರು. ನಂತರ … Continued