ಕೆ.ಆರ್.ನಗರ : ಕಂಡವರ ಮೇಲೆ ದಾಳಿ ಮಾಡಿದ ಚಿರತೆ … ಝಲ್‌ ಎನಿಸುವ ದೃಶ್ಯ ವೀಡಿಯೊದಲ್ಲಿ ಸೆರೆ } ವೀಕ್ಷಿಸಿ

ಮೈಸೂರು: ಆಹಾರವನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ಅನೇಕರ ಮೇಲೆ ದಾಳಿ ಮಾಡಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕನಕ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆ.ಆರ್.ನಗರ ಪಟ್ಟಣದ ಹೊರವಲಯದಲ್ಲಿರುವ ಕನಕ ನಗರದಲ್ಲಿ ಶುಕ್ರವಾರ ಬೆಳಗ್ಗೆ ಚಿರತೆ ಕಾಣಿಸಿಕೊಂಡಿದ್ದು, ಕೆಲವರ ಮೇಲೆ ದಾಳಿ ನಡೆಸಿದೆ. ಮುಳ್ಳೂರು ರಸ್ತೆ ಬಳಿಯ ರಾಜ ಪ್ರಕಾಶ ಶಾಲೆಯ ಹತ್ತಿರ … Continued