ಜಾತಿ ಗಣತಿ ವರದಿ ಅವೈಜ್ಞಾನಿಕವಾಗಿದೆ : ಡಾ.ಪ್ರಭಾಕರ ಕೋರೆ

ಬೆಳಗಾವಿ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯ ಸರ್ಕಾರವು ಸ್ವೀಕರಿಸಿರುವ ಜಾತಿ ವರದಿ ದತ್ತಾಂಶವು ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತ ಸಮುದಾಯವು ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ. ಜಾತಿ ಸಂದರ್ಭದಲ್ಲಿ ರಾಜಕೀಯವನ್ನು ಮಾಡಬಾರದು. ನೈಜವಾದ ವರದಿಯಾಗಿದ್ದರೆ … Continued

ಬಹುಮುಖ ವ್ಯಕ್ತಿತ್ವದ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ

(ಆಗಸ್ಟ್‌ ೧ರಂದು ಡಾ. ಪ್ರಭಾಕರ ಕೋರೆ ಅವರ ೭೬ ನೇ ಜನ್ಮದಿನವಾಗಿದ್ದು, ಆ ನಿಮಿತ್ತ ಲೇಖನ) ಜ್ಞಾನ ದೀವಿಗೆ ಇಲ್ಲಿ ಲಕ್ಷಾಂತರ ಮಂದಿಯ ಬಾಳು ಬೆಳಗಿದೆ. ಏಳು ಶಿಕ್ಷಕರಿಂದ ೧೯೧೬ ರಲ್ಲಿ ಆರಂಭವಾದ ಪುಟ್ಟ ಕೆಎಲ್‌ಇ ಸಂಸ್ಥೆ, ಇಂದು ಹೆಮ್ಮರವಾಗಿ ಬೆಳೆದಿದ್ದು, ರಾಷ್ಟ್ರಮಾತ್ರವಲ್ಲ. ವಿದೇಶಗಳ ವಿದ್ಯಾಸಕ್ತರ ಜ್ಞಾನದಾಹ ಇಂಗಿಸುವಲ್ಲಿ ಯಶಸ್ವಿಯಾಗಿದೆ. ಸಾಮಾನ್ಯ ಶಿಕ್ಷಣ, ತಂತ್ರಜ್ಞಾನ, ಮಾಹಿತಿ … Continued