ನಟ ಧರ್ಮೇಂದ್ರ- ಪದ್ಮವಿಭೂಷಣ, ಶತಾವಧಾನಿ ಆರ್‌.ಗಣೇಶ-ಪದ್ಮಭೂಷಣ ; 131 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಕಟ-ಸಂಪೂರ್ಣ ಪಟ್ಟಿ

ನವದೆಹಲಿ: ಕೇಂದ್ರವು ಭಾನುವಾರ 2026 ರ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ 131 ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷುಸಲಾಗಿದೆ. ಈ ಪಟ್ಟಿಯಲ್ಲಿ ಸಾರ್ವಜನಿಕ ಜೀವನ, ಕಲೆ, ಸಿನಿಮಾ, ಸಾಹಿತ್ಯ, ಕ್ರೀಡೆ ಮತ್ತು ಸಾರ್ವಜನಿಕ ವ್ಯವಹಾರಗಳ ಹಲವಾರು ಪ್ರಮುಖ ಹೆಸರುಗಳು ಸೇರಿವೆ, ಈ ವರ್ಷ ಐದು ಪದ್ಮವಿಭೂಷಣ, 13 ಪದ್ಮಭೂಷಣ ಮತ್ತು 113 … Continued

ಜಾತಿ ಗಣತಿ ವರದಿ ಅವೈಜ್ಞಾನಿಕವಾಗಿದೆ : ಡಾ.ಪ್ರಭಾಕರ ಕೋರೆ

ಬೆಳಗಾವಿ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯ ಸರ್ಕಾರವು ಸ್ವೀಕರಿಸಿರುವ ಜಾತಿ ವರದಿ ದತ್ತಾಂಶವು ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತ ಸಮುದಾಯವು ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ. ಜಾತಿ ಸಂದರ್ಭದಲ್ಲಿ ರಾಜಕೀಯವನ್ನು ಮಾಡಬಾರದು. ನೈಜವಾದ ವರದಿಯಾಗಿದ್ದರೆ … Continued

ಬಹುಮುಖ ವ್ಯಕ್ತಿತ್ವದ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ

(ಆಗಸ್ಟ್‌ ೧ರಂದು ಡಾ. ಪ್ರಭಾಕರ ಕೋರೆ ಅವರ ೭೬ ನೇ ಜನ್ಮದಿನವಾಗಿದ್ದು, ಆ ನಿಮಿತ್ತ ಲೇಖನ) ಜ್ಞಾನ ದೀವಿಗೆ ಇಲ್ಲಿ ಲಕ್ಷಾಂತರ ಮಂದಿಯ ಬಾಳು ಬೆಳಗಿದೆ. ಏಳು ಶಿಕ್ಷಕರಿಂದ ೧೯೧೬ ರಲ್ಲಿ ಆರಂಭವಾದ ಪುಟ್ಟ ಕೆಎಲ್‌ಇ ಸಂಸ್ಥೆ, ಇಂದು ಹೆಮ್ಮರವಾಗಿ ಬೆಳೆದಿದ್ದು, ರಾಷ್ಟ್ರಮಾತ್ರವಲ್ಲ. ವಿದೇಶಗಳ ವಿದ್ಯಾಸಕ್ತರ ಜ್ಞಾನದಾಹ ಇಂಗಿಸುವಲ್ಲಿ ಯಶಸ್ವಿಯಾಗಿದೆ. ಸಾಮಾನ್ಯ ಶಿಕ್ಷಣ, ತಂತ್ರಜ್ಞಾನ, ಮಾಹಿತಿ … Continued