ಹುಬ್ಬಳ್ಳಿ: ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆ-ಅಸಮಾಧಾನಗೊಂಡಿರುವ ಜಗದೀಶ ಶೆಟ್ಟರ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೇಟಿ, ಮಾತುಕತೆ

ಹುಬ್ಬಳ್ಳಿ:ಬಿಜೆಪಿ ಪ್ರಕಟಿಸಿದ ಎರಡು ಪಟ್ಟಿಗಳಲ್ಲಿ ತನಗೆ ಟಿಕೆಟ್ ಘೋಷಣೆಯಾಗದ ಕಾರಣ ತೀವ್ರ ಮುನಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರನ್ನು ಮನವೊಲಿಸುವ ಪ್ರಯತ್ನಗಳು ನಡೆಯುತ್ತಿವೆ. ಹುಬ್ಬಳ್ಳಿಯಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈಗ ಅಖಾಡಾಕ್ಕೆ ಧುಮುಕಿದ್ದು ಜಗದೀಶ್ ಶೆಟ್ಟರ ಮನೆಗೆ ಆಗಮಿಸಿ ಮಾತುಕತೆ ನಡೆಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗುವುದು ಇನ್ನೂ … Continued