ಅಡಕೆ ಸಾಗಣೆಗೆ ಯಾವುದೇ ತೊಂದರೆಯಾಗದು : ಮಹಾರಾಷ್ಟ್ರ ಸಿಎಂ ಫಡ್ನವೀಸ್‌ ಭರವಸೆ

ನವದೆಹಲಿ ​: ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಅಡಕೆ ಸಾಗಣೆ ಸಮಸ್ಯೆ ಕುರಿತು ಚರ್ಚಿಸಲು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಜೊತೆ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಅಡಕೆ ಟಾಸ್ಕ್ ಪೋರ್ಸ್ ಅಧ್ಯಕ್ಷರಾದ ಅರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ ಚೌಟ, ಬಿ. ವೈ. ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ರಾಜ್ಯದ … Continued

ದೇವೇಗೌಡರ ಆರೋಗ್ಯ ವಿಚಾರಿಸಿದ ಸಚಿವ ಜೋಶಿ

ಬೆಂಗಳೂರು: ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ದೇವೇಗೌಡರು ಜೋಶಿ ಅವರೊಂದಿಗೆ ಲವಲವಿಕೆಯಿಂದ ಮಾತನಾಡಿದ್ದಾರೆ. ಹಿರಿಯ ರಾಜಕೀಯ ಮುತ್ಸದ್ದಿ ದೇವೇಗೌಡರು ಶೀಘ್ರವೇ ಚೇತರಿಸಿಕೊಂಡು ಉತ್ತಮ ಆರೋಗ್ಯವಂತರಾಗಿರಲಿ ಎಂದು ಜೋಶಿ ಹಾರೈಸಿದರು. … Continued

ಅಡಿಕೆ ಬೆಳೆಗಾರರ ಸಮಸ್ಯೆ ; ದೆಹಲಿಯಲ್ಲಿ ಕೃಷಿ ಸಚಿವರನ್ನು ಭೇಟಿ ಮಾಡಿದ ಕರ್ನಾಟಕದ ಸಂಸದರ ನಿಯೋಗ

ನವದೆಹಲಿ: ಅಡಿಕೆಗೆ ಕೊಳೆ ರೋಗ  ಹರಡಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈ ಸಂಬಂಧ ಕರ್ನಾಟಕದ ಸಂಸದರು ಇಂದು (ಆಗಸ್ಟ್ 21) ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ (Shivraj Singh Chauhan) ಅವರನ್ನು ಭೇಟಿ ಮಾಡಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕರ್ನಾಟಕದ ಕೇಂದ್ರ ಸಚಿವರು, ಕರ್ನಾಟಕದ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಲೋಕಸಭಾ … Continued

ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ರಸಗೊಬ್ಬರ ಪೂರೈಕೆ ; ಕೇಂದ್ರ ಸಚಿವ ನಡ್ಡಾಗೆ ಜೋಶಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರಿಂದ ಮನವಿ

ನವದೆಹಲಿ: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಬಿರುಸುಗೊಂಡಿದ್ದು, ಅಧಿಕ ರಸಗೊಬ್ಬರ ಪೂರೈಕೆ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ರಾಜ್ಯದ ಎಲ್ಲ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರೆಲ್ಲ ಒಟ್ಟಾಗಿ ಸೇರಿ ಕೇಂದ್ರ … Continued

ಗ್ರೀನ್ ಆಸ್ಕರ್ – ಆಶ್ಡನ್‌ ಪ್ರಶಸ್ತಿ : ಸೆಲ್ಕೋ ಸಾಧನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದನೆ

ಬೆಂಗಳೂರು: ಈಚೆಗಷ್ಟೇ ಇಂಗ್ಲೆಂಡಿನ ಪ್ರತಿಷ್ಠಿತ ಗ್ರೀನ್ ಆಸ್ಕರ್ – ಆಶ್ಡನ್‌ ಜಾಗತಿಕ ಪ್ರಶಸ್ತಿಯಿಂದ ವಿಶ್ವದಲ್ಲಿಯೇ 3ನೇ ಸಲ ಗುರುತಿಸಲ್ಪಟ್ಟ ಭಾರತದ ಸೆಲ್ಕೋ ಸೋಲಾರ್ ಸಂಸ್ಥೆಯ ಸಾಧನೆಯನ್ನು ಕೇಂದ್ರ ಪರ್ಯಾಯ ಇಂಧನ ಸಚಿವ ಪ್ರಹ್ಲಾದ ಜೋಶಿ ಶ್ಲಾಘಿಸಿದ್ದಾರೆ ಹಾಗೂ ಸಂಸ್ಥೆಯ ಈ ಹಿರಿಮೆಗೆ ಅಭಿನಂದಿಸಿದ್ದಾರೆ. ವಿಕೇಂದ್ರೀಕೃತ ಸೌರ ವಿದ್ಯುತ್ ಬಳಕೆಯಿಂದ ಬಡತನ ನಿವಾರಿಸುವಲ್ಲಿ ಸೆಲ್ಕೋ ಸಂಸ್ಥೆಯ ನಿಲುವು … Continued

ಮಾರ್ಚ್‌ 30ರಿಂದ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಮತ್ತೊಂದು ವಿಮಾನ ಹಾರಾಟ

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ (Hubballi) ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸಲು ಮತ್ತೊಂದು ವಿಮಾನಯಾನ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಭಾನುವಾರ ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಈ ಸೇವೆ ಆರಂಭಿಸುವ ಕುರಿತು ನಿರ್ಣಯಕೈಗೊಳ್ಳಲಾಗಿದೆ ಮಾರ್ಚ್‌ 30 ವಿಮಾನಯಾನ ಪ್ರಾರಂಭವಾಗಲಿದ್ದು, ಈ ಮೂಲಕ ದಿನಕ್ಕೆ ಮೂರು ವಿಮಾನಗಳು ಬೆಂಗಳೂರು … Continued

ವಂಚನೆ ಪ್ರಕರಣದಲ್ಲಿ ಪ್ರಹ್ಲಾದ ಜೋಶಿ ಪಾತ್ರ ಏನೂ ಇಲ್ಲ : ದೂರುದಾರೆ ಸ್ಪಷ್ಟನೆ

ಹುಬ್ಬಳ್ಳಿ: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪಾತ್ರ ಏನೂ ಇಲ್ಲ, ಅವರಿಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ದೂರುದಾರೆ ಸುನೀತಾ ಚವ್ಹಾಣ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಹ್ಲಾದ ಜೋಶಿ ಅವರು ಬಹಳ ಒಳ್ಳೆಯವರು. ಈ ಪ್ರಕರಣದಲ್ಲಿ ಅವರ ಪಾತ್ರವೇನೂ ಇಲ್ಲ. ವಿನಾಕಾರಣ ಪ್ರಹ್ಲಾದ ಜೋಶಿ … Continued

ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಿರಹಟ್ಟಿ ಭಾವೈಕ್ಯ ಪೀಠದ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ವಾಪಸ್‌ ಪಡೆದಿದ್ದಾರೆ. ಶಿರಹಟ್ಟಿ ಭಾವೈಕ್ಯ ಪೀಠದ ಹಿರಿಯ ಸ್ವಾಮೀಜಿ (ಫಕೀರ ಶಿವಯೋಗಿ ಸಿದ್ಧರಾಮ ಸ್ವಾಮೀಜಿ) ಅವರ ಸೂಚನೆ ಮೇರೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವುದಾಗಿ ಅವರು ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ … Continued

ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ; ಶ್ರೀಗಳು ಹೇಳಿದ್ದೇನು..?

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುವಂತೆ ಭಕ್ತರು ಒತ್ತಾಯಿಸಿದ್ದು, ಶೀಘ್ರದಲ್ಲಿ I ಈ ಬಗ್ಗೆ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು. ಧಾರವಾಡದಲ್ಲಿ ಮಂಗಳವಾರ ನಡೆದ ಭಕ್ತರ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಾನೇ ಸ್ಪರ್ಧೆ ಮಾಡುವಂತೆ ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ, … Continued

ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

ಹುಬ್ಬಳ್ಳಿ: ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ವಿರುದ್ದ ತಿರುಗಿ ಬಿದ್ದಿರುವ 40ಕ್ಕೂ ಅಧಿಕ ಮಠಾಧೀಶರು ಮಾರ್ಚ್‌ 31ರ ಒಳಗೆ ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸಿ ಎಲ್ಲ ಸಮುದಾಯದವರೂ ಒಪ್ಪುವ ಸೂಕ್ತ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕು ಎಂದು ಬಿಜೆಪಿಯ ಹೈಕಮಾಂಡ್‍ಗೆ ಗಡುವು ನೀಡಿದ್ದಾರೆ. ಹುಬ್ಬಳ್ಳಿಯ ಮೂರುಸಾವಿರಮಠದಲ್ಲಿ … Continued