ಫೆಬ್ರವರಿ 4ರಿಂದ ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭ

ಹುಬ್ಬಳ್ಳಿ : ಫೆಬ್ರವರಿ 4ರಿಂದ ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು, ಬುಧವಾರ ಇಂಡಿಗೋ ಅಧಿಕಾರಿಗಳೊಂದಿಗೆ ಈ ಸೇವೆ ಆರಂಭಿಸುವ ಕುರಿತು ಚರ್ಚೆ ನಡೆಸಿದ ನಂತರ ಈ ನಿರ್ಣಯ ಕೈಗೊಳ್ಳಲಾಗಿದೆ. ವಾರಕ್ಕೆ ಎರಡು ಬಾರಿ ಈ ಸೇವೆ ಲಭ್ಯವಿರಲಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ಈ … Continued

ಮುಂದಿನ ತಿಂಗಳಿಂದ ಹುಬ್ಬಳ್ಳಿಯಿಂದ ದೆಹಲಿಗೆ ಪ್ರತಿದಿನ ವಿಮಾನ ಹಾರಾಟ

ಹುಬ್ಬಳ್ಳಿ: ಹುಬ್ಬಳ್ಳಿ – ದೆಹಲಿ ನಡುವೆ ಪ್ರತಿದಿನ ವಿಮಾನಯಾನ ನವೆಂಬರ್ 14ರಿಂದ ಆರಂಭವಾಗಲಿದೆ. ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿ ಅವರು ಇಂಡಿಗೋ ಏರ್‌ಲೈನ್ಸ್ ಅಧಿಕಾರಿಗಳೊಂದಿಗೆ ನಡೆಸಿದ ಮಾತುಕತೆ ನಂತರ ಈ ಬೆಳವಣಿಗೆ ನಡೆದಿದೆ. ಇಂಡಿಗೋ ಏರ್‌ಲೈನ್ಸ್‌ ಅಧಿಕಾರಿಗಳು ಪ್ರತಿದಿನ ದೆಹಲಿ-ಹುಬ್ಬಳ್ಳಿ ಹಾಗೂ ಹುಬ್ಬಳ್ಳಿ-ದೆಹಲಿ ನಡುವೆ ವಿಮಾನಯಾನ ಆರಂಭಿಸಲಿದ್ದಾರೆ. ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಈ … Continued

ಗ್ರಾಮಗಳ ವಿದ್ಯುತ್ ಸಂಪರ್ಕಗಳ ವಿಚಾರ : ಸತ್ಯ ಮರೆಮಾಚಿದ ಕೇಂದ್ರ ಸಚಿವರು -ವಸಂತ ಲದವಾ

ಹುಬ್ಬಳ್ಳಿ: ಹಿಂದಿನ ಈಗ ಕಾಂಗ್ರೆಸ ಸರ್ಕಾರದ ಸಾಧನೆಗಳನ್ನು ಮರೆಮಾಚಿ ಎಲ್ಲವನ್ನೂ ತಾವೇ ಮಾಡಿದಂತೆ ತೋರಿಸುವ ಕೇಂದ್ರ ಸಚಿವರ ಹೇಳಿಕೆಗೆ ಕಾಂಗ್ರೆಸ ವಕ್ತಾರ ವಸಂತ ಲದವಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್‌ ಸರ್ಕಾರ ಕೇವಲ ೨೦೦೬-೦೭ರಲ್ಲಿ ದೇಶದ ೨೮,೭೦೬ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಅಮೋಘ ಸಾಧನೆಯನ್ನು ಯಾವುದೇ ಪ್ರಚಾರವಿಲ್ಲದೆ … Continued

ಧ್ವನಿವರ್ಧಕ ವಿಚಾರದಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳುವುದು ಬೇಡ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಧ್ವನಿವರ್ಧಕಗಳ ಶಬ್ದಮಿತಿ ಬಗ್ಗೆ ರಾಜ್ಯ ಸರ್ಕಾರವೇ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತದೆ. ಯಾರೂ ಕಾನೂನು ಕೈಗೆತ್ತಿಕೊಳ್ಳುವ ಕೆಲಸಮಾಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ಶ್ರೀರಾಮ ಸೇನೆ ನೀಡಿದ ಗಡುವು ಕುರಿತು ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ಕೆಲಸವನ್ನು ಸರ್ಕಾರ ಮಾಡುತ್ತದೆ. ಯಾರೂ ಕಾನೂನು … Continued

ಧಾರವಾಡದಲ್ಲಿ ರಾಷ್ಟ್ರೀಯ ಜೈವಿಕ ಸುರಕ್ಷತಾ ಹಂತ-3ರ ಪ್ರಯೋಗಾಲಯ ಸ್ಥಾಪನೆ : ಕೇಂದ್ರ ಸಚಿವ ಜೋಶಿ

ನವದೆಹಲಿ: ಕೋವಿಡ್ – 19 ಹಾಗೂ ಅದೇ ತರಹದ ಸಾಂಕ್ರಾಮಿಕ ರೋಗಗಳ ಹರಡುವಿಕೆ ಹಾಗೂ ಅವುಗಳ ಗಂಭೀರ ಪರಿಣಾಮಗಳನ್ನು ತಡೆಗಟ್ಟಲು ಹಾಗೂ ನಿಯಂತ್ರಿಸಲು ಸಹಾಯವಾಗಬಲ್ಲ ಆಧುನಿಕ ಲಸಿಕೆಗಳನ್ನು ತಯಾರಿಸಲು ಅಗತ್ಯವಿರುವ ಜೈವಿಕ ಸುರಕ್ಷತಾ ಹಂತ-3ರ ಪ್ರಯೋಗಾಲಯ (Biosafety Level-3 (BSL-3)) ಸ್ಥಾಪನೆಯ ಕೇಂದ್ರವಾಗಿ ಧಾರವಾಡ ಆಯ್ಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಪ್ರಧಾನಮಂತ್ರಿ … Continued

ಕರ್ನಾಟಕದಲ್ಲಿ ವಾರಾಂತ್ಯದ ಕರ್ಫ್ಯೂ ಅಗತ್ಯವಿಲ್ಲ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ಆರಂಭಿಸಿರುವ ವಾರಾಂತ್ಯ ಕರ್ಫೂ ಅಗತ್ಯವಿಲ್ಲ ಎಂದು ನನಗನಿಸುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿ ಅವರು, ರಾಜ್ಯದಲ್ಲಿ ಸದ್ಯಕ್ಕೆ ವೀಕೆಂಡ್ ಕರ್ಫ್ಯೂ ಅಗತ್ಯವಿಲ್ಲ. ರಾಜ್ಯದ ಆರ್ಥಿಕತೆಯೂ ಕೂಡಾ ಸಾಗಬೇಕು. ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಹಾಗಾಗಿ ಸರ್ಕಾರ ನೋಡಿಕೊಂಡು ವೀಕೆಂಡ್ ಕರ್ಫ್ಯೂ ಕುರಿತು ತೀರ್ಮಾನ ಮಾಡಬೇಕು ಎಂದು … Continued

ಶಿವಾಜಿ ಪ್ರತಿಮೆಗೆ ಮಸಿ -ರಾಯಣ್ಣ ಪ್ರತಿಮೆ ಭಗ್ನ ಕೃತ್ಯ ಸಹಿಸಲಾಗದು: ಕೇಂದ್ರ ಸಚಿವ ಜೋಶಿ

ನವದೆಹಲಿ : ದೇಶಕ್ಕಾಗಿ ತ್ಯಾಗ ಮಾಡಿದ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಹಾಗೂ ರಾಯಣ್ಣ ಪ್ರತಿಮೆ ಭಗ್ನ ಮಾಡಿದ ಕೃತ್ಯವನ್ನು ಯಾರೂ ಸಹಿಸುವುದಿಲ್ಲ, ಇದು ಖಂಡನಾರ್ಹ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಬೆಂಗಳೂರಿನ ಸ್ಯಾಂಕಿ ಕೆರೆ ಬಳಿಯ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಕೃತ್ಯದ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು … Continued

ವಲಸೆ ಕಾರ್ಮಿಕರ ಅನುಕೂಲಕ್ಕೆಂದು 7 ಕಡೆ ವಸತಿ ರಹಿತರ ಆಶ್ರಯ ಕೇಂದ್ರ ನಿರ್ಮಾಣ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಅವಳಿ ನಗರದಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಅಡಿ ಏಳು ನಗರ ವಸತಿ ರಹಿತರ ಆಶ್ರಯ ಕೇಂದ್ರಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದ ಹೊಸೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನಗರ ವಸತಿ ರಹಿತರ ಆಶ್ರಯ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ … Continued

ಕರ್ನಾಟಕ ಸಿಎಂ ರೇಸಲ್ಲಿ ನಾನಿಲ್ಲ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಮುಖ್ಯಮಂತ್ರಿ ರೇಸಿನಲ್ಲಿ ಹೆಸರು ಕೇಳಿಬರುತ್ತಿರುವವರಲ್ಲಿ ಒಬ್ಬರಾದ ಮುಖ್ಯಮಂತ್ರಿ ಸ್ಥಾನದ ಫ್ರಂಟ್ ರನ್ನರ್ ತಾವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಫ್ರಂಟ್ ಲೈನ್ ನಲ್ಲಿ ಯಾರಿದ್ದರೋ ನನಗೆ ಗೊತ್ತಿಲ್ಲ. ನಾನಂತೂ ಯಾವ ರೇಸಲ್ಲಿ ಇಲ್ಲ ಎಂದು ಪ್ರಹ್ಲಾದ್ ಜೋಶಿ ಹೇಲಿದ್ದಾರೆ.ಪಕ್ಷದ ಕೇಂದ್ರದ ವರಿಷ್ಠರು ಈ ಬಗ್ಗೆ ನನ್ನ … Continued

ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ 20 ಮಸೂದೆ ಮಂಡನೆ: ಸಚಿವ ಜೋಶಿ 

ಹುಬ್ಬಳ್ಳಿ: ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಅಧಿವೇಶನದಲ್ಲಿ 5 ಸುಗ್ರೀವಾಜ್ಞೆಗಳು ಸೇರಿದಂತೆ 20 ಪ್ರಮುಖ ಮಸೂದೆಗಳನ್ನು ಮಂಡಿಸಲಾಗುತ್ತದೆ. ಜುಲೈ 18 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ವಪಕ್ಷಗಳ ಸಂಸತ್ ಸದಸ್ಯರ ಸಭೆ ಕರೆದಿದ್ದಾರೆ. ಸರ್ಕಾರ ಎಲ್ಲ ರೀತಿಯ ರಚನಾತ್ಮಕ ಚರ್ಚೆಗೆ ಸಿದ್ಧವಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿದರು. … Continued