ಅಪಹರಣ ಪ್ರಕರಣ : ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟಿನಿಂದ ದೊಡ್ಡ ರಿಲೀಫ್‌

ನವದೆಹಲಿ:  ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಸಂತ್ರಸ್ತೆ ಅಪಹರಣದ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಭವಾನಿ ರೇವಣ್ಣಗೆ (Bhavani Revanna) ರಿಲೀಫ್‌ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್‌ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಎತ್ತಿ ಹಿಡಿದಿದೆ. ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಉಜ್ಜಲ್‌ ಭುಯಾನ್‌ … Continued

ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ : ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ತನಿಖೆ ಮುಂದುವರಿಯಲಿ ಎಂದ ಹೈಕೋರ್ಟ್‌

ಬೆಂಗಳೂರು : ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪದ ಸಂಬಂಧ ಹಾಸನದ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಅವರ ವಿರುದ್ಧ ತನಿಖೆ ಮುಂದುವರಿಯಬೇಕು ಎಂದು ಕರ್ನಾಟಕ ಹೈಕೋರ್ಟ್‌ ಗುರುವಾರ ಆದೇಶಿಸಿದೆ. ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ನಡೆಸುತ್ತಿದೆ. ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ … Continued

ಅತ್ಯಾಚಾರ ಆರೋಪ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ನ್ಯಾಯಾಂಗ ಬಂಧನದಲ್ಲಿರುವ ಅತ್ಯಾಚಾರದ ಪ್ರಕರಣದಲ್ಲಿ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಗಳ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ಕಾಯ್ದಿರಿಸಿದೆ. ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿದ್ದಾರೆ. ಉಳಿದಂತೆ ಮತ್ತೊಂದು ಅತ್ಯಾಚಾರ ಎಸಗಿರುವ ಆರೋಪ ಮತ್ತು ಅಶ್ಲೀಲ ವೀಡಿಯೊ ಹಂಚಿಕೆಯ ಸಂಬಂಧ ದಾಖಲಾಗಿರುವ ಎರಡು ಪ್ರತ್ಯೇಕ … Continued

ಹಾಸನ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್‌ ಆದೇಶ

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಬಾರದು. ಆದರೆ, ಪ್ರೀತಂ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ. ಪ್ರೀತಂ ಗೌಡ ಅವರ … Continued

ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ

ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಬುಧವಾರ ಜಾಮೀನು ನಿರಾಕರಿಸಿದೆ. ಪ್ರಜ್ವಲ್‌ ರೇವಣ್ಣರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಮಂಗಳವಾರ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಬುಧವಾರ ಪ್ರಕಟಿಸಿದ್ದಾರೆ. ಪ್ರಜ್ವಲ್‌ … Continued

ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ನ್ಯದ ಪ್ರಕರಣದ ಸಂತ್ರಸ್ತೆ ಅಪಹರಿಸಿದ ಆರೋಪಿತ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಶಾಸಕ ಎಚ್‌. ಡಿ. ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಶುಕ್ರವಾರ ಆಲಿಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೃಷ್ಣ ಎಸ್. … Continued

ಸಂತ್ರಸ್ತೆ ಅಪಹರಣ ಪ್ರಕರಣ : ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್‌ ಕದತಟ್ಟಿದ ಭವಾನಿ ರೇವಣ್ಣ..

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಹಗರಣಕ್ಕೆ ಸಂಬಂಧಿಸಿದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆಗೆ ನಿಗದಿಯಾಗಬೇಕಿದೆ. ವಿಶೇಷ ನ್ಯಾಯಾಲಯವು ಮೇ 31ರಂದು ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಭವಾನಿ ಹೈಕೋರ್ಟ್‌ ಕದತಟ್ಟಿದ್ದಾರೆ. ವಿಶೇಷ … Continued

ಸಂತ್ರಸ್ತೆ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಭವಾನಿ ರೇವಣ್ಣಗೆ ಬಂಧನದ ಭೀತಿ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರಿಗೂ ಬಂಧನದ ಭೀತಿ ಎದುರಾಗಿದೆ. ವಿಶೇಷ ತನಿಖಾ ದಳದಿಂದ ಬಂಧನ ಭೀತಿ … Continued

ಅತ್ಯಾಚಾರ ಆರೋಪದ ಪ್ರಕರಣ: ಪ್ರಜ್ವಲ್‌ ರೇವಣ್ಣ 6 ದಿನ ಎಸ್‌ಐಟಿ ಕಸ್ಟಡಿಗೆ

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶುಕ್ರವಾರ ಬೆಳಗ್ಗೆ ಜರ್ಮನಿಯಿಂದ ವಾಪಸ್ಸಾಗುವಾಗ ಬೆಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದ್ದು, ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಅವರನ್ನು ಜೂನ್ 6ರವರೆಗೆ ಎಸ್‌ಐಟಿ ಕಸ್ಟಡಿಗೆ ಕಸ್ಟಡಿಗೆ ನೀಡಿದೆ. ಬಂಧಿತ ಪ್ರಜ್ವಲ್‌ ಅವರನ್ನು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ವಿಶೇಷ ಮ್ಯಾಜಿಸ್ಟ್ರೇಟ್‌ ಕೆ.ಎನ್‌. ಶಿವಕುಮಾರ … Continued

ಬೆಂಗಳೂರು : ವಿಮಾನ ಇಳಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಬೆಂಗಳೂರು: ಅಶ್ಲೀಲ ವಿಡಿಯೋ ಬಹಿರಂಗಗೊಂಡ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಪ್ರಜ್ವಲ್ ರೇವಣ್ಣ ಅವರು ವೀಡಿಯೊ ಬಿಡುಗಡೆ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು. ಅಲ್ಲದೆ … Continued