ಪ್ರಜ್ವಲ್ ರೇವಣ್ಣ ಪ್ರಕರಣ : ಮಾಜಿ ಶಾಸಕ ಪ್ರೀತಂಗೌಡ ಆಪ್ತರನ್ನು ವಶಕ್ಕೆ ಪಡೆದ ಎಸ್ಐಟಿ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ಅಧಿಕಾರಿಗಳು(ಎಸ್ಐಟಿ) ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಪ್ರೀತಂಗೌಡ ಆಪ್ತರಾದ ಲಿಖಿತ್ ಮತ್ತು ಕಚೇರಿಯ ಸಿಬ್ಬಂದಿ ಚೇತನ ಎಂಬವರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಜೊತೆಗೆ ಇತರ ಇಬ್ಬರಿಗಾಗಿ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಹಾಸನ : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಹಾಸನ ಬಿಜೆಪಿ ಮುಖಂಡ ಹಾಗೂ ವಕೀಲ ಡಿ. ದೇವರಾಜೇಗೌಡ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ನ್ಯಾಯಾಲಯವು ಶನಿವಾರ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಆರೋಪಿ ದೇವರಾಜೇಗೌಡ ಅವರನ್ನು ಶನಿವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಎಸ್‌. … Continued

ಎಚ್.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ

ಬೆಂಗಳೂರು : ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಕೋರ್ಟ್‌ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಮಹಿಳೆ ಅಪಹರಣ ಆರೋಪದ ಮೇಲೆ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು, ಬುಧವಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ರೇವಣ್ಣ … Continued

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಭಾರೀ ಟ್ವಿಸ್ಟ್​; ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜೊತೆ ಕಾರ್ತಿಕ ಫೋಟೋಗಳು ವೈರಲ್‌..!

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವೀಡಿಯೊ ಪೆನ್​ಡ್ರೈವ್ ಪ್ರಕರಣ ತಿರುವುಗಳ ಮೇಲೆ ಪಡೆಯುತ್ತಿದೆ. ಈಗ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದ್ದು, ಪ್ರಜ್ವಲ್ ರೇವಣ್ಣ ಕುಟುಂಬದ ಮಾಜಿ ಕಾರು ಚಾಲಕ ಕಾರ್ತಿಕ ಹಾಸನ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಭೇಟಿಯಾಗಿರುವ ಫೋಟೊಗಳು ಹರಿದಾಡುತ್ತಿವೆ. ತನಗೆ ಪ್ರಜ್ವಲ್ ರೇವಣ್ಣ … Continued

ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣ : ಡಿಕೆ ಶಿವಕುಮಾರ ವಿರುದ್ಧ ಪೋಸ್ಟರ್‌ ಸಮರ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ತೀವ್ರ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ ವಿರುದ್ಧ ಷಡ್ಯಂತ್ರದ ಆರೋಪ ಕೇಳಿಬಂದ ನಂತರ ನಗರದ ಕೆಲವು ಕಡೆಗಳಲ್ಲಿ ಅವರ ವಿರುದ್ಧ ಪೋಸ್ಟರ್ ಅಂಟಿಸಲಾಗಿದೆ. ನಗರದ ಲೂಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ ಆಗಂತುಕರು ಪೋಸ್ಟರ್ ಅಂಟಿಸಿದ್ದಾರೆ. ಪೋಸ್ಟರ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ … Continued

ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಪೆನ್‍ಡ್ರೈವ್ ಪ್ರಕರಣದ ಹಿಂದೆ ಷಡ್ಯಂತ್ರವಿದ್ದು, ಇದರ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಇದ್ದಾರೆ ಎಂದು ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆನ್ ಡ್ರೈವ್ ಹಂಚಿಕೆ ಮಾಡುವ ಗೇಮ್ ಪ್ಲ್ಯಾನಿಂಗ್ ಸಿದ್ದರಾಮಯ್ಯ ಸರ್ಕಾರದ್ದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು, … Continued

ಪ್ರಜ್ವಲ್‌ ರೇವಣ್ಣ ಪ್ರಕರಣ : ದೇವೇಗೌಡ, ಎಚ್‌ಡಿಕೆಯನ್ನು ತಪ್ಪಾಗಿ ಬಿಂಬಿಸಿ ಸುದ್ದಿ ಪ್ರಸಾರ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ

ಬೆಂಗಳೂರು : ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ಆರೋಪಿತ ಲೈಂಗಿಕ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ ನಕಲಿ ಸುದ್ದಿ, ಚಿತ್ರ ಅಥವಾ ವೀಡಿಯೋ ತಿರುಚಿ ಪ್ರಸಾರ/ ಪ್ರಕಟ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಬೆಂಗಳೂರಿನ ಸತ್ರ ನ್ಯಾಯಾಲಯವು ತಾತ್ಕಾಲಿಕ … Continued

ಅಶ್ಲೀಲ‌ ವೀಡಿಯೊ ಇಟ್ಟುಕೊಳ್ಳುವುದು ಅಪರಾಧ, ಡಿಲೀಟ್‌ ಮಾಡಿ : ಎಸ್‌ಐಟಿ ಮುಖ್ಯಸ್ಥರು

ಬೆಂಗಳೂರು: ಅಶ್ಲೀಲ ವೀಡಿಯೊಗಳನ್ನು ಜನರು ತಮ್ಮ ಬಳಿ ಇಟ್ಟುಕೊಳ್ಳುವುದು ಕೂಡ ಅಪರಾಧ ಎಂದು ಹಾಸನ ಪೆನ್‌ಡ್ರೈವ್‌ ಪ್ರಕರಣದ ಕುರಿತ ವಿಚಾರಣೆಗೆ ರಚನೆಯಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಖ್ಯಸ್ಥರು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ” ಮಾಹಿತಿ ಮತ್ತು ತಂತ್ರಜ್ಞಾನ ಅಧಿನಿಯಮದಲ್ಲಿ ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ, ಪ್ರಸಾರ ಮಾಡುವ … Continued

ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

ಬೆಂಗಳೂರು : ವಿದೇಶದಲ್ಲಿರುವ ಲೈಂಗಿಕ ದೌರ್ಜನ್ಯ ವೀಡಿಯೊದ ಪ್ರಕರಣ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಮೇ 7ರಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ನಂತರ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ದಿನವೇ, ಅಂದರೆ ಏಪ್ರಿಲ್ 26ರ ಮಧ್ಯರಾತ್ರಿಯೇ ಪ್ರಜ್ವಲ್‌ … Continued

ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

ಬೆಂಗಳೂರು : ಅಶ್ಲೀಲ ವೀಡಿಯೊ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು (ಮೇ 5) ರಾಜ್ಯಕ್ಕೆ ಹಿಂದಿರುಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಪ್ರಜ್ವಲ್ ರೇವಣ್ಣ ಅವರು ಇಂದು, ಭಾನುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯೆತಗಳಿವೆ ಎಂದು ಹೇಳಲಾಗುತ್ತಿದೆ. ಪೆನ್ ಡ್ರೈವ್ ಹಗರಣದ ವಿಚಾರಣೆಗೆ ಅವರು ಹಾಜರಾಗದ … Continued