ಪ್ರಜ್ವಲ್ ರೇವಣ್ಣ ವಿರುದ್ಧ 2ನೇ ಎಫ್ ಐ ಆರ್ ದಾಖಲು

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮಾಜಿ ಜಿಪಂ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್ ರೇವಣ್ಣ ನಿರಂತರವಾಗಿ ಅತ್ಯಾಚಾರ ವೆಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಲೈಂಗಿಕ ದೌರ್ಜನ್ಯದ ವೀಡಿಯೊ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿರುದ್ಧ ಶುಕ್ರವಾರ ಮತ್ತೊಂದು ಎಫ್ ಐಆರ್ ದಾಖಲಾಗಿದ್ದು, … Continued

ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

ಮೈಸೂರು: ಮೈಸೂರು: ಪ್ರಜ್ವಲ್ ರೇವಣ್ಣ ಅವರ ಆರೋಪಿತ ಲೈಂಗಿಕ ದೌರ್ಜ್ಯನದ ಪ್ರಕರಣಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (H.D Revanna) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ತನ್ನ ತಾಯಿ ನಾಪತ್ತೆಯಾಗಿದ್ದಾರೆ, ಹಾಗೂ ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ದ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಪೆನ್‍ಡ್ರೈವ್ ಪ್ರಕರಣದಲ್ಲಿ ಎ1 … Continued

ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ರೇವಣ್ಣ

ಬೆಂಗಳೂರು : ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಹಾಗೂ ಬಂಧನ ಭೀತಿ ಎದುರಿಸುತ್ತಿರುವ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ಮಧ್ಯಂತರ ಜಾಮೀನು ಕೋರಿ ಗುರುವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರೇವಣ್ಣ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಎಚ್‌ ಡಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ … Continued

ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

ನವದೆಹಲಿ: ಅಶ್ಲೀಲ ವಿಡಿಯೋಗಳು ಬಹಿರಂಗವಾದ ಬೆನ್ನಲ್ಲೇ ವಿದೇಶಕ್ಕೆ ಹಾರಿರುವ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಗೆ ಪ್ರಯಾಣಿಸಲು ಯಾವುದೇ ರಾಜಕೀಯ ಅನುಮತಿ ಕೋರಿಲ್ಲ ಅಥವಾ ಅವರಿಗೆ ಅನುಮತಿ ನೀಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ(ಎಂಇಎ) ಗುರುವಾರ ಸ್ಪಷ್ಟಪಡಿಸಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗುವಂತೆ ಹೇಳಿದ್ಯಾರು? ವೀಸಾ ಇಲ್ಲದೇ … Continued

ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣಗಳಲ್ಲಿ ಯಾರನ್ನೂ ರಕ್ಷಿಸುವ ಮಾತೇ ಇಲ್ಲ. ನೋಟಿಸ್‌ಗೆ ಬೆಲೆ ನೀಡಿ ರೇವಣ್ಣ ಅವರು ತನಿಖೆಗೆ ಹಾಜರಾಗಬೇಕು. ಇಲ್ಲದಿದ್ದರೆ ಕಾನೂನಿನಂತೆ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಕಲಬುರಗಿ ನಗರ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗತ್ತೇ … Continued

ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

ಬೆಂಗಳೂರು : ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್‍ ವಿಭಾಗಕ್ಕೆ ಎಸ್‍ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ತಲುಪಿಸಿದ್ದಾರೆ. ಈ ಮಧ್ಯೆ ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ … Continued

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ…!?

ಹಾಸನ : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಆಗುತ್ತಿದೆ. ಪ್ರಜ್ವಲ್​​ ರೇವಣ್ಣ ಅವರ ಅಶ್ಲೀಲ ವಿಡಿಯೋ ನೀಡಿದ್ದು ನಾನೇ ಎಂದು ಹೇಳಿದ್ದ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್​ ಇದೀಗ ನಾಪತ್ತೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಸನದ ಪೆನ್‌ಡ್ರೈವ್‌ ಪ್ರಕರಣ ದೇಶದಾದ್ಯಂತ ಸುದ್ದಿಯಾಗುತ್ತಿದ್ದಂತೆ ಎರಡು … Continued

ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

ಹಾಸನ : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತಾದ ಎಸ್​ಐಟಿ ತನಿಖೆ ಚುರುಕುಗೊಂಡಿದ್ದು, ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ ಶಾಸಕ ಎಚ್‌.ಡಿ.ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಸ್‌ ಜಾರಿ ಮಾಡಿದೆ. ಇದರ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಲು ಏಳು ದಿನ ಕಾಲಾವಕಾಶ ಬೇಕು ಎಂದು … Continued

ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಪೊಲೀಸ್ ಇಲಾಖೆ ನಿಯೋಜನೆ ಮಾಡಿ ಆದೇಶಿಸಿದೆ. ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ಎಸ್ಐಟಿ ಮುಖ್ಯಸ್ಥರನ್ನಾಗಿ ಬಿ.ಕೆ.ಸಿಂಗ್ ಅವರನ್ನು ನೇಮಿಸಿತ್ತು. ಹಾಗೂ ತಂಡಕ್ಕೆ ಮೈಸೂರು ಎಸ್ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್ಪಿ ಸುಮನ್ … Continued

ಪೆನ್‌ ಡ್ರೈವ್ ಪ್ರಕರಣ : 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್‌ , ಎಚ್‌ಡಿ ರೇವಣ್ಣಗೆ ಎಸ್‌ಐಟಿ ನೋಟಿಸ್‌ ; ವರದಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ. ರೇವಣ್ಣ ಅವರಿಗೆ ಎಸ್‌ಐಟಿ (ವಿಶೇಷ ತನಿಖಾದಳ) ನೋಟಿಸ್‌ ಜಾರಿ ಮಾಡಿದೆ ಹಾಗೂ ಮಾತ್ರವಲ್ಲದೇ 24 ಗಂಟೆಗಳಲ್ಲಿ ಹಾಜರಾಗಲು ಸೂಚನೆ ನೀಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಹಾಸನದ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಾದ ತಾವುಗಳು ಖುದ್ದು … Continued