ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಆರೋಪಿತ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಬಸವನಗುಡಿಯಲ್ಲಿರುವ ಎಚ್.ಡಿ. ರೇವಣ್ಣ ನಿವಾಸಕ್ಕೆ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಸೋಮವಾರ ಬೆಳಿಗ್ಗೆ ರೇವಣ್ಣ ಅವರ ನಿವಾಸಕ್ಕೆ ನಾಲ್ವರು ಮಹಿಳಾ ಅಧಿಕಾರಿಗಳು ಸೇರಿದಂತೆ ೬ ಮಂದಿ ಅಧಿಕಾರಿಗಳು ಆಗಮಿಸಿ ಸಂತ್ರಸ್ತೆಯನ್ನು ಕರೆತಂದರು. ನಂತರ ಸಂತ್ರಸ್ತೆ ಹೇಳಿಕೆ … Continued