ಶರದ್ ಪವಾರ್ ಮಹಾರಾಷ್ಟ್ರ ಸಿಎಂ ಆಗಿದ್ದಾಗ ದುಬೈನಲ್ಲಿ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದರು ; ಪ್ರಕಾಶ ಅಂಬೇಡ್ಕರ್ ಸ್ಫೋಟಕ ಹೇಳಿಕೆ

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಶರದ್‌ ಪವಾರ್) ಮುಖ್ಯಸ್ಥ ಶರದ್ ಪವಾರ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದಾಗ ಒಮ್ಮೆ ದಾವೂದ್ ಇಬ್ರಾಹಿಂ ಅವರನ್ನು ದುಬೈನಲ್ಲಿ ಭೇಟಿಯಾಗಿದ್ದರು ಎಂದು ವಂಚಿತ ಬಹುಜನ ಆಘಾಡಿ (ವಿಬಿಎ) ಪಕ್ಷದ ಮುಖ್ಯಸ್ಥ ಪ್ರಕಾಶ ಅಂಬೇಡ್ಕರ್ ಶುಕ್ರವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಶರದ್ ಪವಾರ್ ಅವರು ಮುಖ್ಯಮಂತ್ರಿಯಾಗಿದ್ದಾಗ ದುಬೈನಲ್ಲಿ ದಾವೂದ್ ಇಬ್ರಾಹಿಂ ಅವರನ್ನು ಭೇಟಿ ಮಾಡಲು … Continued