ಬಿಜೆಪಿಗೆ ಸೇರ್ಪಡೆಯಾದ ಮಾಜಿ ಶಾಸಕ ಪ್ರಕಾಶ್ ಖಂಡ್ರೆ

ಬಸವಕಲ್ಯಾಣ: ಬಾಲ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಅವರು ಭಾನುವಾರ ಬಸವಕಲ್ಯಾಣದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜು  ಬೊಮ್ಮಾಯಿ,  ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಸತಿ ಸಚಿವರಾದ ವಿ. ಸೋಮಣ್ಣ ಮೊದಲಾದವರು ಉಪಸ್ಥಿತರಿದ್ದರು.