ಕಾಂಗ್ರೆಸ್‌ಗೆ ಆಘಾತ: ಮಾಜಿ ಸಚಿವ ಪ್ರಮೋದ್ ಮಧ್ವರಾಜ ಕಾಂಗ್ರೆಸ್‌ಗೆ ರಾಜೀನಾಮೆ

ಉಡುಪಿ : ಮಾಜಿ ಸಚಿವ,  ಹಾಗೂ ಪ್ರಭಾವಿ ರಾಜಕಾರಣಿ ಪ್ರಮೋದ್ ಮಧ್ವರಾಜ ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಪಕ್ಷ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ  ಅವರು ರಾಜೀನಾಮೆ ನೀಡಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರಿಗೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಸದಸ್ಯತ್ವಕ್ಕೂ … Continued