ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ : ಸರ್ಕಾರದ ಕ್ರಮಕ್ಕೆ ಮುತಾಲಿಕ್‌ ತೀವ್ರ ವಿರೋಧ

ಬೆಳಗಾವಿ :ಸಾರ್ವಜನಿಕ ಗಣೇಶೋತ್ಸವವನ್ನು ರಾಜ್ಯ ಸರ್ಕಾರ ನಿರ್ಬಂಧಿಸಿ ಆದೇಶ ಹೊರಡಿಸಿರುವುದನ್ನು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಖಂಡಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಈ ಆದೇಶವನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಆಗಸ್ಟ್ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಬಿಜೆಪಿ ಸರಕಾರದ ಈ ನಿರ್ಧಾರ ಧಿಕ್ಕಾರ ಹೇಳುತ್ತೇನೆ. ರಾಜ್ಯದ ಎಲ್ಲ … Continued