ಜೀವ ಬೆದರಿಕೆ : ದೂರು ದಾಖಲಿಸಿದ ಪ್ರಮೋದ ಮುತಾಲಿಕ

ಧಾರವಾಡ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಅಪರಿಚತ ವ್ಯಕ್ತಯಿಂದ ಜೀವ ಬೆದರಿಕೆ ಸಂದೇಶವೊಂದು ಬಂದಿದೆ ಎಂದು ವರದಿಯಾಗಿದೆ. ಅಪರಿಚಿತ ಮೊಬೈಲ್ ನಂಬರ್‌ನಿಂದ ವಾಟ್ಸಪ್ ಬಂದ ವಾಯ್ಸ್ ಮೆಸೇಸ್‌ನಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಮುತಾಲಿಕ್‌ ಅವರು ಆ ವ್ಯಕ್ತಿಯ ಮೇಲೆ … Continued