ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಂದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

ಲಕ್ನೋ : ಉತ್ತರ ಪ್ರದೇಶದ ಜೌನ್‌ಪುರದ ಬೋಧಾಪುರ ಗ್ರಾಮದಲ್ಲಿ ಗುರುವಾರ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಭಾರತೀಯ ಜನತಾ ಪಕ್ಷದ ನಾಯಕ ಪ್ರಮೋದ ಯಾದವ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಬಿಜೆಪಿ ನಾಯಕನನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಆದರೆ ಅವರು ಮಾರ್ಗದ ಮಧ್ಯೆಯೇ ಮೃತಪಟ್ಟಿದ್ದಾರೆ ವೈದ್ಯರು ಪ್ರಕಟಿಸಿದರು. ಪ್ರಮೋದಯಾದವ್ ಅವರು 2012 … Continued