ಚಂದಾವರ : ಮಾರ್ಚ್‌ 16ರಿಂದ ಹನುಮಂತ ದೇವರ ಮೂಲ ಮೂರ್ತಿ ಪುನರ್ ಪ್ರತಿಷ್ಠಾ ಮಹೋತ್ಸವ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರದ ಸುಪ್ರಸಿದ್ಧ ಹನುಮಂತ ದೇವರ ಮೂಲ ಮೂರ್ತಿ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ಮಾರ್ಚ್ 16ರಿಂದ 18ರ ವರೆಗೆ ನಡೆಯಲಿದೆ. ಹೊನ್ನಾವರ, ಕುಮಟಾ ತಾಲೂಕಿನ ಅನೇಕ ಗ್ರಾಮಗಳು ಸೇರಿದಂತೆ ಚಂದಾವರ ಸೀಮೆಯಷ್ಟೇ ಅಲ್ಲದೆ ಉತ್ತರ ಕನ್ನಡ ಜಿಲ್ಲೆ ಹಾಗೂ ನಾಡಿನ ವಿವಿಧೆಡೆಯ ಭಕ್ತರ ಆರಾಧ್ಯ ದೈವವಾಗಿರುವ ಚಂದಾವರದ ಹನುಮಂತ … Continued

ಮುಖ ಸಂಪೂರ್ಣವಾಗಿ ಕಂಡ ರಾಮಲಲ್ಲಾ ವಿಗ್ರಹದ ಫೋಟೋ ನಿಜವಾದುದಲ್ಲ : ರಾಮ ಮಂದಿರದ ಮುಖ್ಯ ಅರ್ಚಕರ ಸ್ಪಷ್ಟನೆ

ನವದೆಹಲಿ: ಶುಕ್ರವಾರ ವೈರಲ್‌ ಆಗಿರುವ ರಾಮಮಂದಿರ ಗರ್ಭಗುಡಿಯಲ್ಲಿನ ರಾಮಲಲ್ಲಾ ವಿಗ್ರಹದ ಫೋಟೋ ನಿಜವಾದುದಲ್ಲ. ಅಯೋಧ್ಯೆ ರಾಮ ಮಂದಿರದ ರಾಮಲಲ್ಲಾ ವಿಗ್ರಹದ ಚಿತ್ರಗಳು ಹೇಗೆ ಸೋರಿಕೆಯಾದವು ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಒತ್ತಾಯಿಸಿದ್ದಾರೆ. ಗುರುವಾರ ಬಹಿರಂಗಗೊಂಡಿದ್ದ ಚಿತ್ರದಲ್ಲಿ ವಿಗ್ರಹದ ಕಣ್ಣುಗಳಿಗೆ ಹಳದಿ … Continued