ಚುನಾವಣಾ ತಂತ್ರಜ್ಞ ಪ್ರಶಾಂತ ಕಿಶೋರ ಫೀಸ್‌ ಕೇಳಿದ್ರೆ ಶಾಕ್‌ ಆಗ್ತೀರಾ ; ಒಂದು ಸಲಹೆಗೆ ಪಡೆವ ಶುಲ್ಕ 1…10…50 ಕೋಟಿ ರೂ. ಅಲ್ಲ, ಎಷ್ಟೆಂದರೆ…

ಪಾಟ್ನಾ: ಬಿಹಾರದ ನಾಲ್ಕು ವಿಧಾನಸಭಾ ಸ್ಥಾನಗಳ ಮುಂಬರುವ ಉಪಚುನಾವಣೆಗಳಿಗೆ ಮುಂಚಿತವಾಗಿ, ಜನ ಸೂರಜ್‌ ಪಕ್ಷದ ಸಂಸ್ಥಾಪಕರಾದ ಪ್ರಶಾಂತ ಕಿಶೋರ ಅವರು ತಾವು ಚುನಾವಣಾ ತಂತ್ರಗಾರರಾಗಿ ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕನಿಗೆ ಸಲಹೆ ನೀಡಲು ಕನಿಷ್ಠ 100 ಕೋಟಿ ರೂಪಾಯಿಗಳ ಶುಲ್ಕವಾಗಿ ವಿಧಿಸುವುದಾಗಿ ಹೇಳಿದ್ದಾರೆ. ಬಿಹಾರದ ಬೆಳಗಂಜನಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಅವರು ಇದನ್ನು … Continued

‘ಅಜ್ಞಾನ, ಸೋಮಾರಿತನ, ದುರಹಂಕಾರ’ ಇದುವೇ ಕಾಂಗ್ರೆಸ್‌ ಯಶಸ್ಸು ಪಡೆಯಲು ಇರುವ ಅಡ್ಡಿ : ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಅಭಿಪ್ರಾಯ

ನವದೆಹಲಿ : “ಅಜ್ಞಾನ, ಸೋಮಾರಿತನ, ದುರಹಂಕಾರ” ಇವುಗಳು ಚುನಾವಣೆಯಲ್ಲಿ ಯಶಸ್ಸು ಪಡೆಯಲು ಕಾಂಗ್ರೆಸ್ಸಿಗೆ ಅಡ್ಡಿಯಾಗುತ್ತಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಹೇಳಿದ್ದಾರೆ. ಹಾಗೂ ರಾಜಕೀಯದಿಂದ ಕೆಲಕಾಲ ವಿರಾಮ ತೆಗೆದುಕೊಳ್ಳುವಂತೆ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ್ದಾರೆ. ಇಂಡಿಯಾ ಟುಡೇ ಜೊತೆಗಿನ ವಿಶೇಷ ಸಂವಾದದಲ್ಲಿ ಮಾತನಾಡಿದ ಅವರು, ಪಕ್ಷದ ನಾಯಕತ್ವಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷವು ಅದರಿಂದ … Continued

ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ವಿಪಕ್ಷಗಳು 3 ಅವಕಾಶಗಳನ್ನು ಕಳೆದುಕೊಂಡಿವೆ…ಆದರೆ ಈಗ…: ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ : 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಬಿಜೆಪಿಯನ್ನು ಸೋಲಿಸುವ ಸಾಧ್ಯತೆಗಳನ್ನು ತಳ್ಳಿಹಾಕಿದ ತಂತ್ರಗಾರ ಪ್ರಶಾಂತ ಕಿಶೋರ ಅವರು, ಪ್ರಧಾನಿ ಮೋದಿ ಸರ್ಕಾರ ಹಿನ್ನಡೆಯ ಸ್ಥಿತಿಯಲ್ಲಿದ್ದಾಗ ವಿಪಕ್ಷಗಳ ಒಕ್ಕೂಟ ಅದರ ಲಾಭ ಪಡೆಯಲು ಅನೇಕ ಬಾರಿ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಮಮಂದಿರ (ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶಂಕುಸ್ಥಾಪನೆ) ಬಗ್ಗೆ ನಿರ್ದಿಷ್ಟವಾಗಿ … Continued

ಬಿಜೆಪಿ 300ರ ಆಸುಪಾಸು ಸ್ಥಾನ ಪಡೆಯಬಹದು; ಬಿಜೆಪಿ ಸಂಖ್ಯೆ ಕುಸಿಯುವ ಗ್ರೌಂಡ್ ರಿಯಾಲಿಟಿ ನನಗೆ ಕಾಣುತ್ತಿಲ್ಲ : ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ :  ರಾಜಕೀಯ ವಿಶ್ಲೇಷಕ ಪ್ರಶಾಂತ ಕಿಶೋರ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಭಾರತೀಯ ಜನತಾ ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ 300ರ ಆಸುಪಾಸು ಸೀಟುಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಥಾನ ಗೆಲ್ಲುವುದರಲ್ಲಿ ಯಾವುದೇ ಅರ್ಥಪೂರ್ಣ ಕುಸಿತದ ಸಾಧ್ಯತೆಯಿಲ್ಲ ಎಂದು ಅವರು ಹೇಳಿದ್ದಾರೆ. “ಎಲ್ಲ ಟೀಕೆಗಳು ಮತ್ತು ಚರ್ಚೆಗಳ ನಂತರ, ಭಾರತದ … Continued

ಭಾರತ ಏಕಪಕ್ಷೀಯ ದೇಶವಾಗುತ್ತದೆಯೋ ಇಲ್ಲವೋ ಎಂಬುದಕ್ಕೆ ಬಂಗಾಳ ಚುನಾವಣೆ ನಿರ್ಣಾಯಕ

ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ  ಮಮತಾ ಬ್ಯಾನರ್ಜಿಯವರ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್  ಪಶ್ಚಿಮ ಬಂಗಾಳದ ಚುನಾವಣೆ ಹೊಸ್ತಿಲಲ್ಲಿ  ಸವಾಲುಗಳು, ತೃಣಮೂಲ ಕಾಂಗ್ರೆಸ್‌ ಪ್ರಬಲ್ಯ, ಬಿಜೆಪಿ ಪ್ರಯತ್ನ, ಎಡ-ಕಾಂಗ್ರೆಸ್‌ ಒಕ್ಕೂಟ, ಮಮತಾ ಬ್ಯಾನರ್ಜಿ ನಾಯಕತ್ವ. ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ವಿಭಿನ್ನ ಫಲಿತಾಂಶದ  ಇತ್ಯಾದಿ ಸಂಗತಿಗಳ ಬಗ್ಗೆ ಟೆಲಿಗ್ರಾಫ್‌ … Continued