ಕಾಂಗ್ರೆಸ್ ಸಹವಾಸವೇ ಸಾಕು ಎಂದು ಕೈ ಮುಗಿದ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್…!

ಪಾಟ್ನಾ: ಕಾಂಗ್ರೆಸ್ ಸೇರ್ಪಡೆ ಅಥವಾ ಪಕ್ಷದಲ್ಲಿ ನಿರ್ಣಾಯಕ ಪಾತ್ರವಹಿಸುವ ಪ್ರಯತ್ನ ಮಾಡಿ ಕೊನೆಗೆ ಅದರಲ್ಲಿ ವಿಫಲವಾಗಿರುವ ಪ್ರಖ್ಯಾತ ಚುನಾವಣಾ ತಂತ್ರಗಾರ ಪ್ರಶಾಂತ ಕಿಶೋರ್, ಭವಿಷ್ಯದಲ್ಲಿ ಇನ್ನೆಂದೂ ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಮಾತುಕತೆ ಅಥವಾ ಒಪ್ಪಂದ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಜಿ ಕೇಂದ್ರ ಸಚಿವ ರಘುವಂಶ ಪ್ರಸಾದ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ವೈಶಾಲಿಯಲ್ಲಿ ನಡೆದ ಸಭೆಯಲ್ಲಿ … Continued