ಬಂಕಿಪುರದಲ್ಲಿ ಪ್ರಶಾಂತ ಕಿಶೋರ ಐತಿಹಾಸಿಕ ಗೆಲುವು : ಬಿಜೆಪಿ ಅಧ್ಯಕ್ಷರ ತವರು ಕ್ಷೇತ್ರದಲ್ಲೇ ಅದರ ಭದ್ರಕೋಟೆ ಭೇದಿಸಿದ್ದು ಹೇಗೆ ?

ಭಾರತದ ಅತ್ಯಂತ ಬೇಡಿಕೆಯ ರಾಜಕೀಯ ತಂತ್ರಜ್ಞರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ಜನ ಸುರಾಜ್ ಸಂಸ್ಥಾಪಕ ಪ್ರಶಾಂತ ಕಿಶೋರ ಅವರು, ಇದೀಗ ರಾಜಕೀಯ ರಣತಂತ್ರ ರೂಪಿಸುವ ವ್ಯಕ್ತಿಯಿಂದ ನೇರವಾಗಿ ಚುನಾವಣಾ ಕಣಕ್ಕಿಳಿದು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬಿಜೆಪಿಯು ಸುಮಾರು ಮೂರು ದಶಕಗಳಿಂದ ತನ್ನ ಭದ್ರಕೋಟೆಯಾಗಿ ಉಳಿಸಿಕೊಂಡಿದ್ದ ಬಂಕಿಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ ಪ್ರಶಾಂತ ಕಿಶೋರ, ಬಿಜೆಪಿ ರಾಷ್ಟ್ರೀಯ … Continued

ಬಿಜೆಪಿಗೆ ಭಾರಿ ಶಾಕ್‌ ; ಉಪಚುನಾವಣೆಯಲ್ಲಿ ಪಕ್ಷದ ಅಧ್ಯಕ್ಷರ ತವರು ಕ್ಷೇತ್ರದಲ್ಲೇ ಬಿಜೆಪಿಗೆ ಸೋಲು ; ಪ್ರಶಾಂತ ಕಿಶೋರಗೆ ಗೆಲುವು

ಪಾಟ್ನಾ : ಜನ ಸುರಾಜ್ ಪಕ್ಷದ (JSP) ಸಂಸ್ಥಾಪಕ ಪ್ರಶಾಂತ ಕಿಶೋರ ಅವರು ಬಿಹಾರದ ಬಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಶಾಕ್‌ ನೀಡಿದ್ದು, ಹಲವು ವರ್ಷಗಳಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಭರ್ಜರಿ ಜಯಗಳಿಸಿದ್ದಾರೆ. ಈ ಮೂಲಕ ಬಿಜೆಪಿ ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ. ಪ್ರಶಾಂತ ಕಿಶೋರ ಅವರು ಬಿಜೆಪಿ ಅಭ್ಯರ್ಥಿ … Continued

ಬಿಹಾರ ಚುನಾವಣೆ | 2 ರಾಜ್ಯಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ : ಪ್ರಶಾಂತ ಕಿಶೋರಗೆ ಚುನಾವಣಾ ಆಯೋಗ ನೋಟಿಸ್‌

ನವದೆಹಲಿ: ಬಿಹಾರ ಮತ್ತು ಪಶ್ಚಿಮ ಬಂಗಾಳ ಎರಡರಲ್ಲೂ ಮತದಾರರ ಗುರುತಿನ ಕಾರ್ಡ್‌ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ ಕಿಶೋರ ಅವರಿಗೆ ನೋಟಿಸ್ ಜಾರಿ ಮಾಡಿದೆ. ಪಶ್ಚಿಮ ಬಂಗಾಳ ಮತ್ತು ಬಿಹಾರದ ಮತದಾರರ ಪಟ್ಟಿಯಲ್ಲಿ ಪ್ರಶಾಂತ ಕಿಶೋರ ಅವರ ಹೆಸರು ಕಾಣಿಸಿಕೊಂಡಿದೆ. ಬಿಹಾರ ವಿಧಾನಸಭಾ … Continued

ಬಿಹಾರ ಚುನಾವಣೆ ; ತೇಜಸ್ವಿ ಯಾದವಗೆ ಇರುವ 6 ಪ್ರಮುಖ ಸವಾಲುಗಳು

ಬಿಹಾರದ ಸಂಕೀರ್ಣ ರಾಜಕೀಯ ರಂಗದಲ್ಲಿ 2025ರ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ. ಎನ್‌ಡಿ ಮೈತ್ರಿಕೂಟ ಹಾಗೂ ಆರ್‌ಜೆಡಿ ನೇತೃತ್ವದ ಮಹಾಘಟಬಂಧನದ ನಡುವೆ ತೀವ್ರ ಹಣಾಹಣಿಯ ಬಗ್ಗೆ ಚುನಾವಣಾ ಪೂರ್ವ ಸಮೀಕ್ಷೆಗಳು ಮುನ್ಸೂಚನೆ ನೀಡಿವೆ. ಬಿಹಾರದ ಪ್ರಮುಖ ವಿಪಕ್ಷವಾದ ಆರ್‌ಜೆಡಿಯ ನೇತೃತ್ವವನ್ನು ಮಾಜಿ ಮುಖ್ಯಮಂತ್ರಿ ಲಾಲುಪ್ರಸಾದ ಯಾದವ್‌ ಅವರ ಪುತ್ರ 35 ವರ್ಷದ ತೇಜಸ್ವಿ ಯಾದವ್ ಅವರು … Continued

ಚುನಾವಣಾ ತಂತ್ರಜ್ಞ ಪ್ರಶಾಂತ ಕಿಶೋರ ಫೀಸ್‌ ಕೇಳಿದ್ರೆ ಶಾಕ್‌ ಆಗ್ತೀರಾ ; ಒಂದು ಸಲಹೆಗೆ ಪಡೆವ ಶುಲ್ಕ 1…10…50 ಕೋಟಿ ರೂ. ಅಲ್ಲ, ಎಷ್ಟೆಂದರೆ…

ಪಾಟ್ನಾ: ಬಿಹಾರದ ನಾಲ್ಕು ವಿಧಾನಸಭಾ ಸ್ಥಾನಗಳ ಮುಂಬರುವ ಉಪಚುನಾವಣೆಗಳಿಗೆ ಮುಂಚಿತವಾಗಿ, ಜನ ಸೂರಜ್‌ ಪಕ್ಷದ ಸಂಸ್ಥಾಪಕರಾದ ಪ್ರಶಾಂತ ಕಿಶೋರ ಅವರು ತಾವು ಚುನಾವಣಾ ತಂತ್ರಗಾರರಾಗಿ ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕನಿಗೆ ಸಲಹೆ ನೀಡಲು ಕನಿಷ್ಠ 100 ಕೋಟಿ ರೂಪಾಯಿಗಳ ಶುಲ್ಕವಾಗಿ ವಿಧಿಸುವುದಾಗಿ ಹೇಳಿದ್ದಾರೆ. ಬಿಹಾರದ ಬೆಳಗಂಜನಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಅವರು ಇದನ್ನು … Continued

‘ಅಜ್ಞಾನ, ಸೋಮಾರಿತನ, ದುರಹಂಕಾರ’ ಇದುವೇ ಕಾಂಗ್ರೆಸ್‌ ಯಶಸ್ಸು ಪಡೆಯಲು ಇರುವ ಅಡ್ಡಿ : ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಅಭಿಪ್ರಾಯ

ನವದೆಹಲಿ : “ಅಜ್ಞಾನ, ಸೋಮಾರಿತನ, ದುರಹಂಕಾರ” ಇವುಗಳು ಚುನಾವಣೆಯಲ್ಲಿ ಯಶಸ್ಸು ಪಡೆಯಲು ಕಾಂಗ್ರೆಸ್ಸಿಗೆ ಅಡ್ಡಿಯಾಗುತ್ತಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಹೇಳಿದ್ದಾರೆ. ಹಾಗೂ ರಾಜಕೀಯದಿಂದ ಕೆಲಕಾಲ ವಿರಾಮ ತೆಗೆದುಕೊಳ್ಳುವಂತೆ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ್ದಾರೆ. ಇಂಡಿಯಾ ಟುಡೇ ಜೊತೆಗಿನ ವಿಶೇಷ ಸಂವಾದದಲ್ಲಿ ಮಾತನಾಡಿದ ಅವರು, ಪಕ್ಷದ ನಾಯಕತ್ವಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷವು ಅದರಿಂದ … Continued

ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ವಿಪಕ್ಷಗಳು 3 ಅವಕಾಶಗಳನ್ನು ಕಳೆದುಕೊಂಡಿವೆ…ಆದರೆ ಈಗ…: ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ : 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಬಿಜೆಪಿಯನ್ನು ಸೋಲಿಸುವ ಸಾಧ್ಯತೆಗಳನ್ನು ತಳ್ಳಿಹಾಕಿದ ತಂತ್ರಗಾರ ಪ್ರಶಾಂತ ಕಿಶೋರ ಅವರು, ಪ್ರಧಾನಿ ಮೋದಿ ಸರ್ಕಾರ ಹಿನ್ನಡೆಯ ಸ್ಥಿತಿಯಲ್ಲಿದ್ದಾಗ ವಿಪಕ್ಷಗಳ ಒಕ್ಕೂಟ ಅದರ ಲಾಭ ಪಡೆಯಲು ಅನೇಕ ಬಾರಿ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಮಮಂದಿರ (ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶಂಕುಸ್ಥಾಪನೆ) ಬಗ್ಗೆ ನಿರ್ದಿಷ್ಟವಾಗಿ … Continued

ಬಿಜೆಪಿ 300ರ ಆಸುಪಾಸು ಸ್ಥಾನ ಪಡೆಯಬಹದು; ಬಿಜೆಪಿ ಸಂಖ್ಯೆ ಕುಸಿಯುವ ಗ್ರೌಂಡ್ ರಿಯಾಲಿಟಿ ನನಗೆ ಕಾಣುತ್ತಿಲ್ಲ : ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ :  ರಾಜಕೀಯ ವಿಶ್ಲೇಷಕ ಪ್ರಶಾಂತ ಕಿಶೋರ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಭಾರತೀಯ ಜನತಾ ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ 300ರ ಆಸುಪಾಸು ಸೀಟುಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಥಾನ ಗೆಲ್ಲುವುದರಲ್ಲಿ ಯಾವುದೇ ಅರ್ಥಪೂರ್ಣ ಕುಸಿತದ ಸಾಧ್ಯತೆಯಿಲ್ಲ ಎಂದು ಅವರು ಹೇಳಿದ್ದಾರೆ. “ಎಲ್ಲ ಟೀಕೆಗಳು ಮತ್ತು ಚರ್ಚೆಗಳ ನಂತರ, ಭಾರತದ … Continued

ಭಾರತ ಏಕಪಕ್ಷೀಯ ದೇಶವಾಗುತ್ತದೆಯೋ ಇಲ್ಲವೋ ಎಂಬುದಕ್ಕೆ ಬಂಗಾಳ ಚುನಾವಣೆ ನಿರ್ಣಾಯಕ

ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ  ಮಮತಾ ಬ್ಯಾನರ್ಜಿಯವರ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್  ಪಶ್ಚಿಮ ಬಂಗಾಳದ ಚುನಾವಣೆ ಹೊಸ್ತಿಲಲ್ಲಿ  ಸವಾಲುಗಳು, ತೃಣಮೂಲ ಕಾಂಗ್ರೆಸ್‌ ಪ್ರಬಲ್ಯ, ಬಿಜೆಪಿ ಪ್ರಯತ್ನ, ಎಡ-ಕಾಂಗ್ರೆಸ್‌ ಒಕ್ಕೂಟ, ಮಮತಾ ಬ್ಯಾನರ್ಜಿ ನಾಯಕತ್ವ. ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ವಿಭಿನ್ನ ಫಲಿತಾಂಶದ  ಇತ್ಯಾದಿ ಸಂಗತಿಗಳ ಬಗ್ಗೆ ಟೆಲಿಗ್ರಾಫ್‌ … Continued