ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ವಿಪಕ್ಷಗಳು 3 ಅವಕಾಶಗಳನ್ನು ಕಳೆದುಕೊಂಡಿವೆ…ಆದರೆ ಈಗ…: ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ
ನವದೆಹಲಿ : 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಬಿಜೆಪಿಯನ್ನು ಸೋಲಿಸುವ ಸಾಧ್ಯತೆಗಳನ್ನು ತಳ್ಳಿಹಾಕಿದ ತಂತ್ರಗಾರ ಪ್ರಶಾಂತ ಕಿಶೋರ ಅವರು, ಪ್ರಧಾನಿ ಮೋದಿ ಸರ್ಕಾರ ಹಿನ್ನಡೆಯ ಸ್ಥಿತಿಯಲ್ಲಿದ್ದಾಗ ವಿಪಕ್ಷಗಳ ಒಕ್ಕೂಟ ಅದರ ಲಾಭ ಪಡೆಯಲು ಅನೇಕ ಬಾರಿ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಮಮಂದಿರ (ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶಂಕುಸ್ಥಾಪನೆ) ಬಗ್ಗೆ ನಿರ್ದಿಷ್ಟವಾಗಿ … Continued