ಅರ್ಧದಲ್ಲೇ ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಬಿಜೆಪಿ ಅಭ್ಯರ್ಥಿ..!

ರಾಯಚೂರು : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಸ್ಕಿ ವಿಧಾನಸಭೆ ಚುನಾವಣೆಯ ಫಲಿತಾಂಶದ ಮತ ಎಣಿಕೆ ನಡೆಯುತ್ತಿದ್ದು, ಮತ ಎಣಿಕೆಯ 16 ಸುತ್ತುಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆಯೇ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಮತ ಎಣಿಕೆ ಕೆಂದ್ರದಿಂದ ಹೊರ ನಡೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪಗೌಡ ಪಾಟೀಲ್, ಮಸ್ಕಿಯಲ್ಲಿ ನಾನು ಸೋಲುವುದಿಲ್ಲ ಎಂದು ಭಾವಿಸಿದ್ದೆ. ಆದರೆ ಜನ ಹೊಸಬರನ್ನು … Continued