ಮಾಲೀಕ ಯಾರೆಂದು ನಿರ್ಧರಿಸಲು ಪೊಲೀಸರು, ಪಂಚಾಯ್ತಿಗೆ ಸಾಧ್ಯವಾಗದಿದ್ದಾಗ ಅದನ್ನು ಬಗೆಹರಿಸಿದ ಎಮ್ಮೆ…!

ಪ್ರತಾಪಗಢ : ಉತ್ತರ ಪ್ರದೇಶದ ಪ್ರತಾಪಗಢದ ಪೊಲೀಸರು ಕೆಲ ದಿನಗಳ ಹಿಂದೆ ತನ್ನ ಮಾಲೀಕನ ಮನೆಯಿಂದ ನಾಪತ್ತೆಯಾಗಿದ್ದ ಎಮ್ಮೆಯೊಂದು ಯಾರಿಗೆ ಸೇರಿದ್ದು ಎಂದು ನಿರ್ಧರಿಸಲು ವಿಶಿಷ್ಟವಾದ ಮಾರ್ಗೋಪಾಯದ ಮೂಲಕ ಕಳೆದು ಹೋದ ಎಮ್ಮೆಯ ಮಾಲೀಕ ಯಾರು ಎಂದು ಕಂಡುಹಿಡಿದಿದ್ದಾರೆ. ಎಮ್ಮೆ ಯಾರಿಗೆ ಸೇರಿದ್ದು ಎಂಬ ಸಮಸ್ಯೆ ಬಗೆಹರಿಸುವಲ್ಲಿ ಪಂಚಾಯ್ತಿ ವಿಫಲವಾದ ಕಾರಣ ಪೊಲೀಸರು ಎಮ್ಮೆಯ ನಿಜವಾದ … Continued

ಮದುವೆ ವೇಳೆ ವರದಕ್ಷಿಣೆ ಕೇಳಿದ್ದಕ್ಕೆ ವರನನ್ನು ಮರಕ್ಕೆ ಕಟ್ಟಿ ಹಾಕಿದ ವಧುವಿನ ಕುಟುಂಬ | ವೀಕ್ಷಿಸಿ

ಪ್ರತಾಪಗಢ : ಉತ್ತರ ಪ್ರದೇಶದ ಪ್ರತಾಪ್‌ಗಢದಲ್ಲಿ ಮಂಗಳವಾರ, ಜೂನ್ 14 ರಂದು ಮದುವೆಯ ʼಜಯ ಮಾಲಾ’ ಸಮಾರಂಭದಲ್ಲಿ ವರ ಮತ್ತು ವಧುವಿನ ಕುಟುಂಬಗಳ ನಡುವೆ ವಾಗ್ವಾದ ನಡೆದ ನಂತರ ಮದುವೆ ಸಮಾರಂಭದಲ್ಲಿ ಜಗಳ ಉಲ್ಬಣಗೊಂಡು ವರನನ್ನು ಮರಕ್ಕೆ ಕಟ್ಟಿಹಾಕಿದ ಘಟನೆ ವರದಿಯಾಗಿದೆ. ಜಗಳಕ್ಕೆ ಕಾರಣ ವರ – ಅಮರಜೀತ ವರ್ಮಾ – ವಧುವಿನ ಕುಟುಂಬದಿಂದ ವರದಕ್ಷಿಣೆಗೆ … Continued