ಮದುವೆಯಾಗಿ 16 ವರ್ಷವಾದ್ರೂ ಮಕ್ಕಳಾಗಿರಲಿಲ್ಲ ಎಂಬ ಕೊರಗಿತ್ತು : ಅಳಿಯನ ಆತ್ಮಹತ್ಯೆ ಬಗ್ಗೆ ಬಿ.ಸಿ. ಪಾಟೀಲ ಪ್ರತಿಕ್ರಿಯೆ

ಶಿವಮೊಗ್ಗ: ಅಳಿಯ ಪ್ರತಾಪ ಅವರು ನನ್ನ ವ್ಯವಹಾರ,ರಾಜಕೀಯ ಸೇರಿದಂತೆ ಎಲ್ಲವನ್ನೂ ಮನೆ ಮಗನ ರೀತಿಯಲ್ಲಿ ನೋಡಿಕೊಳ್ಳುತ್ತಿದ್ದರು. ಆದರೆ ಮಕ್ಕಳಾಗಿಲ್ಲ ಎಂಬ ವಿಚಾರದಲ್ಲಿ ಅಳಿಯನಿಗೆ ಕೊರಗಿತ್ತು ಎಂದು ಮಾಜಿ ಸಚಿವ ಬಿಸಿ ಪಾಟೀಲ (BC Patil) ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಸಿ. ಪಾಟೀಲ ಅವರು, ಮದುವೆಯಾಗಿ 16 ವರ್ಷ ಆಗಿತ್ತು. ಮಕ್ಕಳಾಗದಿರುವ ವಿಚಾರದಲ್ಲಿ ಆತನಿಗೆ … Continued

ಮಾಜಿ ಸಚಿವ ಬಿ.ಸಿ. ಪಾಟೀಲ ಅಳಿಯ ಆತ್ಮಹತ್ಯೆ

ದಾವಣಗೆರೆ : ಮಾಜಿ ಸಚಿವ ಬಿ.ಸಿ. ಪಾಟೀಲ ಅವರ ಅಳಿಯ ಕೆ.ಜಿ. ಪ್ರತಾಪಕುಮಾರ ಅವರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಹಿರೆಕೆರೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಅವರು ಹೊನ್ನಾಳಿ ಬಳಿಯ ಅರಕೆರೆ ಗ್ರಾಮದ ಬಳಿ ರಸ್ತೆ ಸಮೀಪ … Continued