ದೆಹಲಿಗೆ ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡಿ : ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದ ಬಿಜೆಪಿ ಸಂಸದ
ನವದೆಹಲಿ : ದೆಹಲಿಯ ಬಿಜೆಪಿ ಸಂಸದರಾದ ಪ್ರವೀಣ್ ಖಂಡೇಲವಾಲ್ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಶನಿವಾರ ಮನವಿ ಮಾಡಿದ್ದಾರೆ. ದೆಹಲಿಯು ತನ್ನ “ಪ್ರಾಚೀನ ಬೇರುಗಳನ್ನು” ಹೊಂದಿದೆ ಎಂದು ಅವರು ಈ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ. ಖಂಡೇಲವಾಲ್ ಅವರ ಪ್ರಕಾರ, ಹಳೆಯ ದೆಹಲಿ ರೈಲು … Continued