ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ಐವರು ಆರೋಪಿಗಳನ್ನು ವಶಕ್ಕೆ ಪಡೆದ ಎನ್‌ಐಎ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ ನೆಟ್ಟಾರೆ ಹತ್ಯೆ ಪ್ರಕರಣದ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದೆ. ಐವರು ಆರೋಪಿಗಳಾದ ರಿಯಾಜ್ (27), ನೌಫಲ್ (28), ಸೈನುಲ್ ಅಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ಎಂಬವರನ್ನು ಎನ್‌ಐಎ ಆರು ದಿನಗಳ ಕಾಲ … Continued

ಪ್ರವೀಣ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ ನೆಟ್ಟಾರ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಾವೂರು ನಿವಾಸಿ ಅಬಿದ್ (22) ಹಾಗೂ ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್ (28) ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಇವರಿಬ್ಬರ ಬಂಧನದಿಂದ ಪ್ರವೀಣ ನೆಟ್ಟಾರ … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದ ಹೊಣೆ ಎನ್​ಐಎಗೆ ವರ್ಗವಾವಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಲಾಗಿದೆ. ಈ ಪ್ರಕರಣವು ಅಂತಾರಾಜ್ಯ ನಂಟು ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ತನಿಖೆಯ ಹೊಣೆಯನ್ನು ಎನ್​ಐಎಗೆ ವಹಿಸಲು ರಾಜ್ಯ ಸರ್ಕಾರವು ತೀರ್ಮಾನ ಮಾಡಿದೆ. … Continued

ಪ್ರವೀಣ್‌ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಆಗಸ್ಟ್‌ 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಳ್ಳಾರೆಯ ಬಿಜೆಪಿಯ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಪುತ್ತೂರಿನ ನ್ಯಾಯಾಲಯವು ಗುರುವಾರ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಗಳಾದ ಜಾಕೀರ್‌ ಸವಣೂರು ಮತ್ತು ಶಫೀಕ್‌ ಅವರನ್ನು ಬೆಳ್ಳಾರೆ ಪೊಲೀಸರು ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಆರ್‌ ಪಿ ಗೌಡ … Continued

ಪ್ರವೀಣ್ ಹತ್ಯೆ ಘಟನೆ: ರಾಜ್ಯಾದ್ಯಂತ ಬಿಜೆಪಿ ಪದಾಧಿಕಾರಿಗಳಿಂದ ರಾಜೀನಾಮೆ ಪರ್ವ ಆರಂಭ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ​ ನೆಟ್ಟಾರ​ ಅವರನ್ನು ಹತ್ಯೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಯುವ ಪದಾಧಿಕಾರಿಗಳು ಆರಂಭಿಸಿರುವ ರಾಜೀನಾಮೆ ಪರ್ವ ಈಗ ರಾಜ್ಯಾದ್ಯಂತ ವ್ಯಾಪಕತೆ ಪಡೆಯುತ್ತಿದೆ. ಒಂದು ಜಿಲ್ಲೆಯ ನಂತರ ಮತ್ತೊಂದು ಜಿಲ್ಲೆಯ ಯುವ ಪದಾಧಿಕಾರಿಗಳು ರಾಜೀನಾಮೆಗೆ ಮುಂದಾಗಿದ್ದಾರೆ. ತುಮಕೂರು ಜಿಲ್ಲಾ ಬಿಜೆಪಿ ಸಾಮಾಜಿಕ … Continued

ಬಿಜೆಪಿ ಮುಖಂಡ ಪ್ರವೀಣ ಹತ್ಯೆ: ಆರೋಪಿಗಳ ಬಂಧನಕ್ಕೆ ನಾಲ್ಕು ವಿಶೇಷ ತಂಡ ರಚನೆ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ ನೆಟ್ಟಾರು ಅವರ ಹಂತಕರ ಪತ್ತೆಗೆ ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಕೊಲೆ ಆರೋಪಿಗಳಿಗಾಗಿ ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ತಲಾಶ್ ಮಾಡಲಾಗುತ್ತಿದೆ. ಅಲ್ಲದೆ, ಕೇರಳ, ಮಡಿಕೇರಿ, … Continued