ಪ್ರವೀಣ​ ನೆಟ್ಟಾರು ಹತ್ಯೆ ಆರೋಪಿಗಳ ಶರಣಾಗತಿಗೆ ಗಡುವು ಮುಕ್ತಾಯ: ಮುಂದಿನ ಕಾರ್ಯಾಚರಣೆಗೆ ಎನ್‌ಐಎ ರೆಡಿ

ಮಂಗಳೂರು: ಬಿಜೆಪಿ ಯುವ ನಾಯಕ ಪ್ರವೀಣ ನೆಟ್ಟಾರು ಭೀಕರವಾಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್.ಐ.ಎ. ಆರೋಪಿಗಳ ಶರಣಾಗತಿಗೆ ನೀಡಿದ್ದ ಗಡುವು ಜೂನ್ 30ರಂದು ಕೊನೆಗೊಂಡಿದೆ. ಮನೆಗೆ ಪೋಸ್ಟರ್, ಮೈಕ್ ನಲ್ಲಿ ಘೋಷಣೆ ಮಾಡಿದರೂ ಆರೋಪಿಗಳು ಕೋರ್ಟಿಗೆ ಹಾಜರಾಗದ ಕಾರಣ ಎನ್.ಐ.ಎ. ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು … Continued