ವೀಡಿಯೊ…| ಮಹಾ ಕುಂಭಮೇಳಕ್ಕೆ ಹೋಗಲು ರೈಲು ಹತ್ತಲು ಸಾಧ್ಯವಾಗದ್ದಕ್ಕೆ ರೈಲಿನ ಕಿಟಿಕಿಯನ್ನೇ ಒಡೆದು ಹಾಕಿದ ಪ್ರಯಾಣಿಕರು…
ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುತ್ತಿರುವ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ರೈಲು ಹತ್ತಲು ಸಾಧ್ಯವಾಗದೆ ಸ್ವತಂತ್ರ ಸೇನಾನಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ನ ಗಾಜಿನ ಕಿಟಕಿಗಳನ್ನು ಒಡೆದ ಘಟನೆ ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ರೈಲು ಹತ್ತಲಾಗದೆ ಹತಾಶೆಗೊಂಡ ಪ್ರಯಾಣಿಕರು ರೈಲಿಗೆ ಕಲ್ಲು ಎಸೆದು ಎಸಿ ಕಂಪಾರ್ಟ್ಮೆಂಟ್ಗಳ ಗಾಜುಗಳನ್ನು … Continued