ಮುಂದಿನ ಮೂರು ವಾರಗಳಲ್ಲಿ ದೊಡ್ಡ ವಿಪತ್ತು ಸಂಭವ ; ಭವಿಷ್ಯ ನುಡಿದ ‘ನ್ಯೂ ​​ಬಾಬಾ ವಂಗಾ’

“ನ್ಯೂ ಬಾಬಾ ವಂಗಾ” ಎಂದು ವ್ಯಾಪಕವಾಗಿ ಕರೆಯಲ್ಪಡುವ ಜಪಾನಿನ ಮಂಗಾ ಕಲಾವಿದೆಯಾದ ರಿಯೋ ತತ್ಸುಕಿ ಅವರ ಭವಿಷ್ಯವಾಣಿಯು ಜಪಾನ್ ಮತ್ತು ಏಷ್ಯಾದ ಕೆಲವು ಭಾಗಗಳಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಇದು ಜೂನ್ ಅಂತ್ಯ ಮತ್ತು ಜುಲೈ ಆರಂಭದ ನಡುವೆ ಹಾಂಗ್ ಕಾಂಗ್‌ನಿಂದ ಜಪಾನಿಗೆ ವಿಮಾನ ಬುಕಿಂಗ್‌ನಲ್ಲಿ ಶೇಕಡಾ 83 ರಷ್ಟು ಕುಸಿತಕ್ಕೆ ಕಾರಣವಾಗಿದೆ. 1999 ರ … Continued

ಸರಕು ಹಡಗು -ತೈಲ ಟ್ಯಾಂಕರ್‌ ಹಡಗು ಡಿಕ್ಕಿ ; ಮತ್ತೆ ನಿಜವಾದ ‘ಆಧುನಿಕ ನಾಸ್ಟ್ರಾಡಾಮಸ್’ ಭವಿಷ್ಯವಾಣಿ : ಟ್ರಂಪ್‌ ಹತ್ಯೆ ಯತ್ನದ ಬಗ್ಗೆ ಹೇಳಿದ್ದ ಈತನಿಗಿದೆ ಭಾರತದ ನಂಟು…!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಯ ಪ್ರಯತ್ನವನ್ನು ಮೊದಲೇ ಊಹಿಸಿದ್ದ ಬ್ರಿಟನ್‌ನ ಅತೀಂದ್ರಿಯ ವ್ಯಕ್ತಿಯೊಬ್ಬರು ಮತ್ತೊಮ್ಮೆ ಭಯಾನಕ ಭವಿಷ್ಯವಾಣಿಯೊಂದರ ಮೂಲಕ ಗಮನ ಸೆಳೆದಿದ್ದು, ಅದು ಈಗ ನಿಜವಾಗಿದೆ. “ನ್ಯೂ ನಾಸ್ಟ್ರಾಡಾಮಸ್” ಅಥವಾ “ಪ್ರೊಫೆಟ್ ಆಫ್ ಡೂಮ್” ಎಂದು ಜನಪ್ರಿಯವಾಗಿ ಕರೆಯಲ್ಪಡುವ ಕ್ರೇಗ್ ಹ್ಯಾಮಿಲ್ಟನ್-ಪಾರ್ಕರ್, ಇಂಗ್ಲೆಂಡ್‌ನಲ್ಲಿ ಸರಕು ಹಡಗು ಡಿಕ್ಕಿ ಸಂಭವಿಸುವ ಕೆಲವೇ ದಿನಗಳ ಮೊದಲು … Continued

ಇನ್ನೂ ಮಳೆಯಿದೆ…ಆಕಾಶ ತತ್ವದ ಪ್ರಕಾರ ತೊಂದರೆ ಆಗಬಹುದು…ರಾಜನ ಮೇಲೆ ಭಂಗ ಬೀರಲಿದೆ ; ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ : ದೇಶದಲ್ಲಿ ಮಳೆ ಇನ್ನೂ ಮುಂದುವರಿಯಲಿದೆ. ನಾನು ಈ ಹಿಂದೆ ಪ್ರಾಕೃತಿಕ ದೋಷವಿದೆ ಎಂದು ಹೇಳಿದಂತೆ ಅದಿನ್ನೂ ಸಂಭವಿಸುತ್ತದೆ. ಈ ಬಾರಿ ಆಕಾಶದಿಂದ ದೊಡ್ಡ ಆಪತ್ತು ಕಾದಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಪಂಚ ಭೂತಗಳಿಂದಲೂ ದೇಶಕ್ಕೆ ತೊಂದರೆ ಇದೆ. ಆದರೆ ಆಗಸದಿಂದ … Continued

ಲೋಕಸಭೆ ಚುನಾವಣೆ ಫಲಿತಾಂಶ : ಭವಿಷ್ಯ ನುಡಿದ ಶ್ರೀ ಲೋಕನಾಥ ಸ್ವಾಮೀಜಿ

ಬೆಳಗಾವಿ : ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಶ್ರೀ ರಾಮರಾಜ್ಯ ಸರ್ವಸಿದ್ದಿ ಶಕ್ತಿ ಪೀಠದ ಪೀಠಾಧಿಪತಿ ಶ್ರೀ ಲೋಕನಾಥ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅರಳಿದ ಗಿಡದಲ್ಲಿ ಮೊಗ್ಗಿನ ಸಂಖ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಭವಿಷ್ಯ ನುಡಿದಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಳೆದ ಬಾರಿಗಿಂತ 10 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲಲಿದೆ ಎಂದು ಅವರು ಹೇಳಿದ್ದಾರೆ … Continued

‘ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು, ಆದರೆ…’: ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು ಎಂದು ಹೇಳಿದ್ದಾರೆ. ಆದರೆ  ಇದೇ ವೇಳೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೂಡ ಸಂಪೂರ್ಣ ಬಹುಮತ  ಪಡೆಯುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಆದ್ದರಿಂದ, ಇಂಡಿಯಾ ಮೈತ್ರಿಕೂಟವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, … Continued

ಯಗಾದಿ ನಂತರ ಉತ್ತಮ ಮಳೆ-ಬೆಳೆ : ಎಲ್ಲರಿಗೂ ಒಳ್ಳೆಯ ಸುದ್ದಿ ನೀಡಿದ ಕೋಡಿಮಠದ ಶ್ರೀಗಳು

ಕೋಲಾರ: ಈ ವರ್ಷ ಯುಗಾದಿ ಕಳೆದ ನಂತರ ಜಾಗತಿಕವಾಗಿ ಹಾಗೂ ದೇಶದಲ್ಲಿ ಹಲವಾರು ರೀತಿಯ ಬದಲಾವಣೆಗಳಾಗಲಿವೆ. ಮಳೆ ಬೆಳೆ ಉತ್ತಮ ರೀತಿಯಲ್ಲಿ ಆಗುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಕೋಲಾರದ ಜಿಲ್ಲೆ‌ ಮಾಲೂರು ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಯುಗಾದಿಯ ನಂತರದಲ್ಲಿ ನಿಸರ್ಗದ ಅನೇಕ ವಲಯಗಳಲ್ಲಿ ಬದಲಾವಣೆಯಾಗಲಿದೆ. ಮೋಡಗಳು ಕವಿಯುತ್ತವೆ, … Continued

ಒಂದು ಕಡೆ ಸ್ಪರ್ಧಿಸಿದರೆ ಬಲವಿಲ್ಲ… ಎರಡು ಕಡೆ ಸ್ಪರ್ಧಿಸಬೇಕು : ಸಿದ್ದರಾಮಯ್ಯಗೆ ರಾಜಕೀಯ ಭವಿಷ್ಯ ನುಡಿದ ಮನೆ ದೇವರು

ಮಂಡ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಫರ್ಧಿಸುವುದಾಗಿ ಘೋಷಣೆ ಮಾಡಿದ್ದರೂ ಇನ್ನೂ ಯಾವುದೂ ಫೈನಲ್‌ ಆಗಿಲ್ಲ. ತವರು ಕ್ಷೇತ್ರ ವರುಣಾ ಅಥವಾ ಕೋಲಾರ (Kolara) ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆ ಎಂಬುದರ ಬಗ್ಗೆ ಸಿದ್ದರಾಮಯ್ಯರೇ ಗೊಂದಲದಲ್ಲಿ ಇದ್ದಂತೆ ಕಾಣುತ್ತಿದೆ. ಇದೇ ಹೊತ್ತಿನಲ್ಲಿ ಸಿದ್ದರಾಮಯ್ಯ ಅವರ ಮನೆ ದೇವರು ಅವರ ರಾಜಕೀಯ ಭವಿಷ್ಯ ನುಡಿದಿದೆ. ಸಿದ್ದರಾಮಯ್ಯ ಅವರ ಮನೆ … Continued