ವಾಡಿಕೆಗಿಂತ 4 ದಿನ ಮೊದಲೇ ಮುಂಗಾರು ಮಳೆ ಆಗಮನ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಈ ವರ್ಷದ ನೈಋತ್ಯ ಮುಂಗಾರು ಮಾರುತಗಳು ವಾಡಿಕೆಗಿಂತ ತುಸು ಮುಂಚಿತವಾಗಿ ಕೇರಳಕ್ಕೆ ಆಗಮಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಅಂದರೆ ನೈಋತ್ಯ ಮುಂಗಾರು ಮೇ 26 ರಂದು ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಇಲಾಖೆ ತಿಳಿಸಿದೆ. ಈ ಮುನ್ಸೂಚನೆಯಂತೆ ನಾಲ್ಕು ದಿನಗಳ ಮುಂಚಿತವಾಗಿ ಅಥವಾ ತಡವಾಗಿ (ಪ್ಲಸ್ … Continued

ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ : ಕೋಡಿಮಠ ಶ್ರೀಗಳಿಂದ ಮತ್ತೆ ಭವಿಷ್ಯ

ರಾಯಚೂರು: ಮುಖ್ಯಮಂತ್ರಿ ಹುದ್ದೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಡುವೆ ತಿಕ್ಕಾಟ ನಡೆಯುತ್ತಿರುವ ಬೆನ್ನಲ್ಲೇ ಕೋಡಿ ಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಈ ಸಂಬಂಧ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಸೋಮವಾರ ಕಾಗಿನೆಲೆ ಕನಕಪೀಠದ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಶ್ರೀಗಳು ಬಜೆಟ್‌ ವರೆಗೂ ಯಾವುದೇ … Continued

ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ ; ಕೋಡಿಮಠದ ಸ್ವಾಮೀಜಿ ಭವಿಷ್ಯ

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ತಿಕ್ಕಾಟ ಜೋರಾಗಿದ್ದು, ಇದರ ಮಧ್ಯೆ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಮಠ ಶ್ರೀಗಳು, ಸಂಕ್ರಾಂತಿ ನಂತರ ಈ ಬಗ್ಗೆ ಸ್ಪಷ್ಟವಾಗಿ ಹೇಳಬಹುದು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಹುದ್ದೆ ಕಿತ್ತುಕೊಳ್ಳುವುದು ಅಷ್ಟು ಸುಲಭವಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ … Continued

ವಿಶ್ವ ಯುದ್ಧ…ಜಾಗತಿಕ ವಿನಾಶ…ಆರ್ಥಿಕ ಬಿಕ್ಕಟ್ಟು…ಅನ್ಯಗ್ರಹದ ಜೀವಿಗಳು…ಎಐ ಪ್ರಭಾವ…: ಬಾಬಾ ವಂಗಾ 2026ರ ಭವಿಷ್ಯವಾಣಿಗಳು…

“ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್” ಎಂದು ಸಾಮಾನ್ಯವಾಗಿ ಕರೆಯಲ್ಪಡುವ ನಿಗೂಢ ಬಲ್ಗೇರಿಯನ್ ಅತೀಂದ್ರಿಯ ಮಹಿಳೆ ಬಾಬಾ ವಂಗಾ, 1996 ರಲ್ಲಿ ಅವರ ಮರಣದ ದಶಕಗಳ ನಂತರವೂ ಜಗತ್ತಿನ ಕುತೂಹಲ ಕೆರಳಿಸುತ್ತಲೇ ಇದ್ದಾರೆ. ಪ್ರಮುಖ ವಿಶ್ವ ಘಟನೆಗಳ ಬಗ್ಗೆ ಮುನ್ಸೂಚನೆಗೆ ಹೆಸರುವಾಸಿಯಾಗಿದ್ದ ಅವರು, ಜಾಗತಿಕ ಬಿಕ್ಕಟ್ಟುಗಳು, ರಾಜಕೀಯ ಕ್ರಾಂತಿಗಳು ಮತ್ತು ವೈಜ್ಞಾನಿಕ ಪ್ರಗತಿಗಳನ್ನು ಅಸಾಧಾರಣ ನಿಖರತೆಯೊಂದಿಗೆ ಭವಿಷ್ಯ ನುಡಿದಿದ್ದಾರೆ ಎಂದು … Continued

ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಧಾರವಾಡ: ಕೋಡಿಮಠದ ಸ್ವಾಮೀಜಿಗಳು ರಾಜ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ರಾಜಕೀಯ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿಯ ವರೆಗೆ ರಾಜ್ಯದಲ್ಲಿ ಸಿದ್ಧರಾಮಯ್ಯ ಸರ್ಕಾರಕ್ಕೆ ಯಾವ ತೊಂದರೆ ಇಲ್ಲ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ದಸರಾ ಕಾರ್ಯಕ್ರಮಕ್ಕೆಂದು ಧಾರವಾಡಕ್ಕೆ ಆಗಮಿಸಿದ್ದಾಗ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸದ್ಯಕ್ಕೆ ಯಾವುದೇ ರಾಜಕೀಯ ಬದಲಾವಣೆಗಳು ಕಂಡುಬರುವುದಿಲ್ಲ. ಕರ್ನಾಟಕದಲ್ಲಿ … Continued

ರಾಜ್ಯ-ಕೇಂದ್ರದಲ್ಲಿ ಅಧಿಕಾರದಲ್ಲಿದ್ದವರಿಗೆ ತೊಂದರೆಯಾಗ್ಬಹುದು, ಭಾರತಕ್ಕೆ ಆಘಾತವಾಗ್ಬಹುದು ; ಕೋಡಿಮಠ ಶ್ರೀಗಳ ಭವಿಷ್ಯ

ಮೈಸೂರು: ರಾಜ್ಯ ಹಾಗೂ ರಾಷ್ಟ್ರದಲ್ಲಿ ಅಧಿಕಾರದಲ್ಲಿ ಇರುವವರಿಗೆ ತೊಂದರೆಯಾಗಬಹುದು ಎಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಭುವಿಷ್ಯ ಹೇಳಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಹೇಳಿರುವ ಸ್ವಾಮೀಜಿ ರಾಜ್ಯ ಸರ್ಕಾರವೂ ಆಗಿರಬಹುದು, ಕೇಂದ್ರ ಸರ್ಕಾರವೂ ಆಗಬಹುದು. ಅಧಿಕಾರದ ಸ್ಥಾನದಲ್ಲಿರುವವರಿಗೆ ಆಪತ್ತು ಬರಬಹುದು ಎಂಬರ್ಥದಲ್ಲಿ ಹೇಳಿದ್ದಾರೆ. ಮೈಸೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಅರಸನ ಅರಮನೆಗೆ … Continued

ಮುಂದಿನ ಮೂರು ವಾರಗಳಲ್ಲಿ ದೊಡ್ಡ ವಿಪತ್ತು ಸಂಭವ ; ಭವಿಷ್ಯ ನುಡಿದ ‘ನ್ಯೂ ​​ಬಾಬಾ ವಂಗಾ’

“ನ್ಯೂ ಬಾಬಾ ವಂಗಾ” ಎಂದು ವ್ಯಾಪಕವಾಗಿ ಕರೆಯಲ್ಪಡುವ ಜಪಾನಿನ ಮಂಗಾ ಕಲಾವಿದೆಯಾದ ರಿಯೋ ತತ್ಸುಕಿ ಅವರ ಭವಿಷ್ಯವಾಣಿಯು ಜಪಾನ್ ಮತ್ತು ಏಷ್ಯಾದ ಕೆಲವು ಭಾಗಗಳಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಇದು ಜೂನ್ ಅಂತ್ಯ ಮತ್ತು ಜುಲೈ ಆರಂಭದ ನಡುವೆ ಹಾಂಗ್ ಕಾಂಗ್‌ನಿಂದ ಜಪಾನಿಗೆ ವಿಮಾನ ಬುಕಿಂಗ್‌ನಲ್ಲಿ ಶೇಕಡಾ 83 ರಷ್ಟು ಕುಸಿತಕ್ಕೆ ಕಾರಣವಾಗಿದೆ. 1999 ರ … Continued

ಸರಕು ಹಡಗು -ತೈಲ ಟ್ಯಾಂಕರ್‌ ಹಡಗು ಡಿಕ್ಕಿ ; ಮತ್ತೆ ನಿಜವಾದ ‘ಆಧುನಿಕ ನಾಸ್ಟ್ರಾಡಾಮಸ್’ ಭವಿಷ್ಯವಾಣಿ : ಟ್ರಂಪ್‌ ಹತ್ಯೆ ಯತ್ನದ ಬಗ್ಗೆ ಹೇಳಿದ್ದ ಈತನಿಗಿದೆ ಭಾರತದ ನಂಟು…!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಯ ಪ್ರಯತ್ನವನ್ನು ಮೊದಲೇ ಊಹಿಸಿದ್ದ ಬ್ರಿಟನ್‌ನ ಅತೀಂದ್ರಿಯ ವ್ಯಕ್ತಿಯೊಬ್ಬರು ಮತ್ತೊಮ್ಮೆ ಭಯಾನಕ ಭವಿಷ್ಯವಾಣಿಯೊಂದರ ಮೂಲಕ ಗಮನ ಸೆಳೆದಿದ್ದು, ಅದು ಈಗ ನಿಜವಾಗಿದೆ. “ನ್ಯೂ ನಾಸ್ಟ್ರಾಡಾಮಸ್” ಅಥವಾ “ಪ್ರೊಫೆಟ್ ಆಫ್ ಡೂಮ್” ಎಂದು ಜನಪ್ರಿಯವಾಗಿ ಕರೆಯಲ್ಪಡುವ ಕ್ರೇಗ್ ಹ್ಯಾಮಿಲ್ಟನ್-ಪಾರ್ಕರ್, ಇಂಗ್ಲೆಂಡ್‌ನಲ್ಲಿ ಸರಕು ಹಡಗು ಡಿಕ್ಕಿ ಸಂಭವಿಸುವ ಕೆಲವೇ ದಿನಗಳ ಮೊದಲು … Continued

ಇನ್ನೂ ಮಳೆಯಿದೆ…ಆಕಾಶ ತತ್ವದ ಪ್ರಕಾರ ತೊಂದರೆ ಆಗಬಹುದು…ರಾಜನ ಮೇಲೆ ಭಂಗ ಬೀರಲಿದೆ ; ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ : ದೇಶದಲ್ಲಿ ಮಳೆ ಇನ್ನೂ ಮುಂದುವರಿಯಲಿದೆ. ನಾನು ಈ ಹಿಂದೆ ಪ್ರಾಕೃತಿಕ ದೋಷವಿದೆ ಎಂದು ಹೇಳಿದಂತೆ ಅದಿನ್ನೂ ಸಂಭವಿಸುತ್ತದೆ. ಈ ಬಾರಿ ಆಕಾಶದಿಂದ ದೊಡ್ಡ ಆಪತ್ತು ಕಾದಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಪಂಚ ಭೂತಗಳಿಂದಲೂ ದೇಶಕ್ಕೆ ತೊಂದರೆ ಇದೆ. ಆದರೆ ಆಗಸದಿಂದ … Continued

ಲೋಕಸಭೆ ಚುನಾವಣೆ ಫಲಿತಾಂಶ : ಭವಿಷ್ಯ ನುಡಿದ ಶ್ರೀ ಲೋಕನಾಥ ಸ್ವಾಮೀಜಿ

ಬೆಳಗಾವಿ : ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಶ್ರೀ ರಾಮರಾಜ್ಯ ಸರ್ವಸಿದ್ದಿ ಶಕ್ತಿ ಪೀಠದ ಪೀಠಾಧಿಪತಿ ಶ್ರೀ ಲೋಕನಾಥ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅರಳಿದ ಗಿಡದಲ್ಲಿ ಮೊಗ್ಗಿನ ಸಂಖ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಭವಿಷ್ಯ ನುಡಿದಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಳೆದ ಬಾರಿಗಿಂತ 10 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲಲಿದೆ ಎಂದು ಅವರು ಹೇಳಿದ್ದಾರೆ … Continued