‘ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು, ಆದರೆ…’: ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು ಎಂದು ಹೇಳಿದ್ದಾರೆ. ಆದರೆ  ಇದೇ ವೇಳೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೂಡ ಸಂಪೂರ್ಣ ಬಹುಮತ  ಪಡೆಯುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಆದ್ದರಿಂದ, ಇಂಡಿಯಾ ಮೈತ್ರಿಕೂಟವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, … Continued

ಯಗಾದಿ ನಂತರ ಉತ್ತಮ ಮಳೆ-ಬೆಳೆ : ಎಲ್ಲರಿಗೂ ಒಳ್ಳೆಯ ಸುದ್ದಿ ನೀಡಿದ ಕೋಡಿಮಠದ ಶ್ರೀಗಳು

ಕೋಲಾರ: ಈ ವರ್ಷ ಯುಗಾದಿ ಕಳೆದ ನಂತರ ಜಾಗತಿಕವಾಗಿ ಹಾಗೂ ದೇಶದಲ್ಲಿ ಹಲವಾರು ರೀತಿಯ ಬದಲಾವಣೆಗಳಾಗಲಿವೆ. ಮಳೆ ಬೆಳೆ ಉತ್ತಮ ರೀತಿಯಲ್ಲಿ ಆಗುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಕೋಲಾರದ ಜಿಲ್ಲೆ‌ ಮಾಲೂರು ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಯುಗಾದಿಯ ನಂತರದಲ್ಲಿ ನಿಸರ್ಗದ ಅನೇಕ ವಲಯಗಳಲ್ಲಿ ಬದಲಾವಣೆಯಾಗಲಿದೆ. ಮೋಡಗಳು ಕವಿಯುತ್ತವೆ, … Continued

ಒಂದು ಕಡೆ ಸ್ಪರ್ಧಿಸಿದರೆ ಬಲವಿಲ್ಲ… ಎರಡು ಕಡೆ ಸ್ಪರ್ಧಿಸಬೇಕು : ಸಿದ್ದರಾಮಯ್ಯಗೆ ರಾಜಕೀಯ ಭವಿಷ್ಯ ನುಡಿದ ಮನೆ ದೇವರು

ಮಂಡ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಫರ್ಧಿಸುವುದಾಗಿ ಘೋಷಣೆ ಮಾಡಿದ್ದರೂ ಇನ್ನೂ ಯಾವುದೂ ಫೈನಲ್‌ ಆಗಿಲ್ಲ. ತವರು ಕ್ಷೇತ್ರ ವರುಣಾ ಅಥವಾ ಕೋಲಾರ (Kolara) ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆ ಎಂಬುದರ ಬಗ್ಗೆ ಸಿದ್ದರಾಮಯ್ಯರೇ ಗೊಂದಲದಲ್ಲಿ ಇದ್ದಂತೆ ಕಾಣುತ್ತಿದೆ. ಇದೇ ಹೊತ್ತಿನಲ್ಲಿ ಸಿದ್ದರಾಮಯ್ಯ ಅವರ ಮನೆ ದೇವರು ಅವರ ರಾಜಕೀಯ ಭವಿಷ್ಯ ನುಡಿದಿದೆ. ಸಿದ್ದರಾಮಯ್ಯ ಅವರ ಮನೆ … Continued