2025ಕ್ಕೆ ಜಗತ್ತಿನ ಘಟನೆಗಳ ಬಗ್ಗೆ ಒಂದೇ ತರsಹ ಭವಿಷ್ಯವಾಣಿ ನುಡಿದ ಬಾಬಾ ವಂಗಾ-ನಾಸ್ಟ್ರಾಡಾಮಸ್…!

ಹೆಸರಾಂತ ದಾರ್ಶನಿಕರಾದ ನಾಸ್ಟ್ರಡಾಮಸ್ ಹಾಗೂ ಬಾಬಾ ವಂಗಾ ಅವರು 2025 ರ ವಿಲಕ್ಷಣವಾದ ಒಂದೇ ರೀತಿಯ ಭವಿಷ್ಯವಾಣಿಗಳಿಂದಾಗಿ ಗಮನ ಸೆಳೆಯುತ್ತಿದ್ದಾರೆ. ಈ ಭವಿಷ್ಯಕಾರರು, ತಮ್ಮ ಬೆರಗುಗೊಳಿಸುವ ನಿಖರವಾದ ಮುನ್ಸೂಚನೆಗಳಿಗೆ ಹೆಸರುವಾಸಿಯಾಗಿದ್ದಾರೆ. ಮಾನವರೊಂದಿಗಿನ ಅನ್ಯಲೋಕದ ಸಂಪರ್ಕ, ವ್ಲಾದಿಮಿರ್ ಪುತಿನ್ ಹತ್ಯೆಯ ಯತ್ನ, ಭಯೋತ್ಪಾದಕ ದಾಳಿಗಳು ಸೇರಿದಂತೆ ಹಲವಾರು ಭವಿಷ್ಯವಾಣಿಯನ್ನು ಹೇಳೀದ್ದಾರೆ. ಅತ್ಯಂತ ಆತಂಕಕಾರಿಯಾಗಿ 2025 ರಲ್ಲಿ ಯುರೋಪಿನಲ್ಲಿ … Continued

2025ರಿಂದ ಪ್ರಪಂಚದ ವಿನಾಶ ಆರಂಭ, ಸಮುದ್ರಮಟ್ಟದಲ್ಲಿ ಹೆಚ್ಚಳ, ತೀವ್ರ ಬರಗಾಲ…. ; ಬಾಬಾ ವಂಗಾ ಆಘಾತಕಾರಿ ಭವಿಷ್ಯ..!

9/11 ದಾಳಿಗಳು, ಚೆರ್ನೊಬಿಲ್ ದುರಂತ, ರಾಜಕುಮಾರಿ ಡಯಾನಾ ಸಾವು, ಸೋವಿಯತ್ ಒಕ್ಕೂಟದ ಪತನ ಮತ್ತು ಬ್ರೆಕ್ಸಿಟ್‌ನಂತಹ ಪ್ರಮುಖ ಜಾಗತಿಕ ಘಟನೆಗಳ ಬಗ್ಗೆ ನಿಖರವಾಗಿ ಭವಿಷ್ಯ ನುಡಿದಿದ್ದಾರೆ ಎಂದು ನಂಬಲಾದ ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್ ಎಂದು ಕರೆಯಲ್ಪಡುವ ಬಲ್ಗೇರಿಯಾದ ಕುರುಡ ಅನುಭಾವಿ ಬಾಬಾ ವಂಗಾ ಅವರ 2025 ಹಾಗೂ ನಂತರದ ಭವಿಷ್ಯವಾಣಿಗಳು ಅವರ ಅನುಯಾಯಿಗಳು ಮತ್ತು ಸಾರ್ವಜನಿಕರಲ್ಲಿ ಕಳವಳವನ್ನುಂಟುಮಾಡಿದೆ. … Continued

ರಾಜ್ಯದಲ್ಲಿ ಅತಿವೃಷ್ಟಿ , ದೇಶದಲ್ಲಿ ಶುಭಕ್ಕಿಂತ ಅಶುಭಗಳೇ ಹೆಚ್ಚು : ಕೋಡಿಮಠ ಶ್ರೀಗಳ ಭವಿಷ್ಯ

ಚಿಕ್ಕಬಳ್ಳಾಪುರ: ಈಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಕ್ರೋಧಿ ನಾಮ ಸಂವತ್ಸರದಲ್ಲಿ ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು … Continued

ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ, ದೇಶದಲ್ಲಿ ಕೋವಿಡ್‌ ಅಷ್ಟೊಂದು ತೊಂದರೆ ಕೊಡಲ್ಲ: ಕೋಡಿಮಠದ ಶ್ರೀಗಳ ಭವಿಷ್ಯ

ಹೊಸಪೇಟೆ: ಈ ಬಾರಿ ಕೋವಿಡ್ ಹಿಂದಿನಂತೆ ದೊಡ್ಡ ಪ್ರಮಾಣದಲ್ಲಿ ಕೆಡುಕು ಮಾಡುವುದಿಲ್ಲ. ರಾಜ್ಯ ರಾಜಕೀಯದಲ್ಲಿ ಎಷ್ಟೇ ಗೊಂದಲಗಳಿದ್ದರೂ, ಈ ಬಾರಿ ಒಂದೇ ಪಕ್ಷ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ನಗರದ ಬಿಜೆಪಿ ನಾಯಕಿ ರಾಣಿ ಸಂಯುಕ್ತ ಅವರ ಮನೆಗೆ ಶುಕ್ರವಾರ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ … Continued