ಭಟ್ಕಳ | ಗರ್ಭಿಣಿ ಹಸುವಿನ ಹತ್ಯೆ ಮಾಡಿದ ದುಷ್ಕರ್ಮಿಗಳು…

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಗರ್ಭಿಣಿ ಹಸುವನ್ನು ಕಡಿದು ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಭಟ್ಕಳ ತಾಲೂಕಿನ ಹೆಬಳೆಯ ಕುಕ್‌ನೀರ್ ಬಳಿಯಲ್ಲಿ ಗರ್ಭಿಣಿ ಹಸು ಕಡಿದು ಹೊಟ್ಟೆಯೊಳಗಿದ್ದ ಕರು ಮತ್ತು ಗೋವಿನ ಬಾಲವನ್ನು ವೆಂಕಟಾಪುರ ನದಿಯಂಚಿನಲ್ಲಿ ಎಸೆದ ದುರುಳರು ಗೋಮಾಂಸದೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗೋವಿನ ಹೊಟ್ಟೆಯೊಳಗಿದ್ದ ಪುಟ್ಟ ಕರುವನ್ನು ಗೋಣಿ … Continued