ಕಣ್ಣೂರಿನಲ್ಲಿ ಕಾರಿಗೆ ಆಕಸ್ಮಿಕ ಬೆಂಕಿ: ಗರ್ಭಿಣಿ ಮಹಿಳೆ-ಪತಿ ಸಜೀವ ದಹನ…

ಕಣ್ಣೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಸಜೀವ ದಹನಗೊಂಡ ದಾರುಣ ಘಟನೆ ಕಣ್ಣೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆ ಬಳಿ ಸಂಭವಿಸಿದೆ. ಮೃತ ದಂಪತಿಯನ್ನು ಕುಟ್ಟಿಯತ್ತೂರು ಕರಂಬುವಿನ ಪ್ರಜಿತ್(32) ಮತ್ತು ಅವರ ಪತ್ನಿ ರೀಶಾ (26) ಎಂದು ಗುರುತಿಸಲಾಗಿದೆ. ಇಬ್ಬರೂ ಕುಟ್ಟಿಯತ್ತೂರಿನಿಂದ ಜಿಲ್ಲಾ ಆಸ್ಪತ್ರೆಗೆ ತೆರಳುತ್ತಿದ್ದಾಗ … Continued

ಹೆಲ್ಮೆಟ್ ಧರಿಸದ ಕಾರಣಕ್ಕೆ 9 ತಿಂಗಳ ಗರ್ಭಿಣಿ 3 ಕಿಮೀ ನಡೆಯುವಂತೆ ಮಾಡಿದ ಪೊಲೀಸರು…!

ಬರಿಪಾಡಾ: ಒಡಿಶಾದಲ್ಲಿ ಪೊಲೀಸ್ ಸಂವೇದನಾಶೀಲತೆಯ ಆಘಾತಕಾರಿ ಘಟನೆಯಲ್ಲಿ, ಒಂಭತ್ತು ತಿಂಗಳ ಗರ್ಭಿಣಿಯನ್ನು 3 ಕಿ.ಮೀ ನಡೆಯುವಂತೆ ಮಾಡಿದ ಪೊಲೀಸರ ವರ್ತನೆ ಬಗ್ಗೆ ಸಾರ್ವಜನಿಕ ಟೀಕೆ ವ್ಯಕ್ತವಾಗಿದೆ. ಹೆಲ್ಮೆಟ್ ಇಲ್ಲದೆ ಪಿಲಿಯನ್ ಸವಾರಿ ಮಾಡುತ್ತಿದ್ದಾಳೆ ಎಂದು ದಂಡ ಪಾವತಿಸಲು ಪತಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಕಾರಣ ಗರ್ಭಿಣಿಯೂ ಮೂರು ಕಿಮೀ ನಡೆಯಬೇಕಾಯಿತು. ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ಭಾನುವಾರ … Continued