ವಿಡಿಯೋ | ಆಸ್ಪತ್ರೆ ತಲುಪುವ ಮೊದಲೇ ಪ್ರಸವ ವೇದನೆ ; ರಸ್ತೆಯೇ ಹೆರಿಗೆ ಕೋಣೆ : ಮರದ ಕೆಳಗೆ ಹೆರಿಗೆ ಮಾಡಿಸಿದ ವೈದ್ಯೆ !

ಪುಣೆ : ಪುಣೆಯ ಶಿರೂರು ತಾಲ್ಲೂಕಿನ ಜೋಶಿವಾಡಿಯಲ್ಲಿ ನಡೆದ ಘಟನೆಯೊಂದು ಮನುಷ್ಯನ ಅಸಹಾಯಕತೆ ಮತ್ತು ಅಷ್ಟೇ ವೇಗವಾಗಿ ಸ್ಪಂದಿಸುವ ಮಾನವೀಯತೆಯನ್ನು ಜಗತ್ತಿಗೆ ತೋರಿಸಿಕೊಟ್ಟಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರ ನೆರವಿಗೆ ಧಾವಿಸಿದ ವೈದ್ಯೆ ಹಾಗೂ ಸಾರ್ವಜನಿಕರು ಈ ಮಹಿಳೆಗೆ ನಡುರಸ್ತೆಯಲ್ಲಿಯೇ ಹೆರಿಗೆ ಮಾಡಿಸಿದ್ದಾರೆ. ಬೆಳ್ಳಂಬೆಳಗ್ಗೆ ಗರ್ಭಿಣಿಯೊಬ್ಬರಿಗೆ ತೀವ್ರವಾದ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಶಿರೂರು … Continued

ಯೂಟ್ಯೂಬ್ ನೋಡಿಕೊಂಡು ಗರ್ಭಿಣಿಗೆ ಹೆರಿಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ ; ಮಹಿಳೆ ಸಾವು

ಭಾಗಲ್ಪುರ (ಬಿಹಾರ): ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ, ಅದನ್ನು ಅರೆಬರೆ ಕಲಿತವರು ಬಳಸಿದರೆ ಎಂತಹ ಅನಾಹುತ ಸಂಭವಿಸುತ್ತದೆ ಎಂಬುದಕ್ಕೆ ಬಿಹಾರದ ಈ ಘಟನೆ ಸಾಕ್ಷಿಯಾಗಿದೆ. ಜಿಲ್ಲೆಯ ಕಹಲ್‌ಗಾಂವ್ ಪ್ರದೇಶದಲ್ಲಿ ನಕಲಿ ವೈದ್ಯನೊಬ್ಬ ಯೂಟ್ಯೂಬ್ (YouTube) ವಿಡಿಯೋಗಳನ್ನು ನೋಡಿ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮಾಡಿದ ಪರಿಣಾಮವಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಎಂದು ನ್ಯೂಸ್‌ ೧೮ ವರದಿ ಮಾಡಿದೆ. … Continued

ಯಲ್ಲಾಪುರ : ಕಿರವತ್ತಿ ಬಳಿ ಮರಬಿದ್ದು ಗರ್ಭಿಣಿ ಮಹಿಳೆ ಸಾವು, ನಾಲ್ವರು ಮಕ್ಕಳಿಗೆ ಗಾಯ

ಯಲ್ಲಾಪುರ : ಅಂಗನವಾಡಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಬೃಹತ್ ಮರವೊಂದು ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಡೋಮಗೆರೆಯಲ್ಲಿ ಸೋಮವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಮಹಿಳೆ … Continued

ಗರ್ಭದಲ್ಲೇ ಮಗು ಸತ್ತಿದೆ ಎಂದ ಒಂದು ಆಸ್ಪತ್ರೆ….ಕೆಲವೇ ಗಂಟೆಗಳಲ್ಲಿ ಮತ್ತೊಂದು ಆಸ್ಪತ್ರೆಯಲ್ಲಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ ಮಹಿಳೆ…!

ಸತ್ನಾ : ಸರ್ಕಾರಿ ಆಸ್ಪತ್ರೆಯ ವೈದ್ಯರು ಭ್ರೂಣ ಮೃತಪಟ್ಟಿದೆ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ ಮಹಿಳೆಯೊಬ್ಬರು ಖಾಸಗಿ ನರ್ಸಿಂಗ್ ಹೋಂನಲ್ಲಿ ಆರೋಗ್ಯವಂತ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ನಡೆದಿದೆ. ಹೆರಿಗೆ ನೋವು ಆರಂಭವಾದ ನಂತರ ರಾಂಪುರ ಬಾಗೇಲನ್‌ನ ಚಕೇಹ್ರಾ ಗ್ರಾಮದ ನಿವಾಸಿಯಾದ ದುರ್ಗಾ ದ್ವಿವೇದಿ ಅವರನ್ನು ಸೋಮವಾರ ತಡರಾತ್ರಿ ಅಮತಪಟನ್ … Continued

ವೀಡಿಯೊ..| ಹೃದಯ ವಿದ್ರಾವಕ ; ಆಸ್ಪತ್ರೆಗೆ ಹೋಗಲು ನಾಲೆಯ ಮೇಲೆ ಉಕ್ಕಿ ಹರಿದ ಹೊಳೆಯಲ್ಲೇ ಗರ್ಭಿಣಿಯನ್ನು ಹೆಗಲ ಮೇಲೆ ಹೊತ್ತೊಯ್ದ ವ್ಯಕ್ತಿ…!

ಹೈದರಾಬಾದ್: ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ವ್ಯಕ್ತಿಯೊಬ್ಬ ತನ್ನ ಭುಜದ ಮೇಲೆ ಹೊತ್ತುಕೊಂಡು ತುಂಬಿ ಹರಿಯುತ್ತಿರುವ ಅಣೆಕಟ್ಟಿನ ಮೇಲೆ ರಭಸವಾಗಿ ಹರಿಯುವ ಹೊಳೆ ದಾಟುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯಲ್ಲಿ ನೆಲೆಸಿರುವ ಬುಡಕಟ್ಟು ಜನಾಂಗದ ಜನವಸತಿ ಪ್ರದೇಶದ ಪಿಂಜರಿಕೊಂಡ ಎಂಬ ಪುಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. … Continued

ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

ಮುಂಬೈ: ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವಿದ್ಯುತ್‌ ಕೈಕೊಟ್ಟ ನಂತರ ವೈದ್ಯರು ಮೊಬೈಲ್‌ ಟಾರ್ಚ್‌ ಲೈಟ್‌ ಬಳಸಿ ಗರ್ಭಿಣಿಗೆ ಹೆರಿಗೆ ಮಾಡಲು ಮುಂದಾದಾದ ನಂತರ ತಾಯಿ ಹಾಗೂ ಮಗು ಮೃತಪಟ್ಟ ಘಟನೆ ಮುಂಬೈ ಮಹಾನಗರ ಪಾಲಿಕೆ ನಡೆಸುತ್ತಿರುವ ಸುಷ್ಮಾ ಸ್ವರಾಜ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಮಹಿಳೆಯ ಪತಿ ಖುಸ್ರುದ್ದೀನ್ ಅನ್ಸಾರಿ ಸ್ವತಃ ಅಂಗವಿಕಲರಾಗಿದ್ದಾರೆ, ಅವರ … Continued

ಕಣ್ಣೂರಿನಲ್ಲಿ ಕಾರಿಗೆ ಆಕಸ್ಮಿಕ ಬೆಂಕಿ: ಗರ್ಭಿಣಿ ಮಹಿಳೆ-ಪತಿ ಸಜೀವ ದಹನ…

ಕಣ್ಣೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಸಜೀವ ದಹನಗೊಂಡ ದಾರುಣ ಘಟನೆ ಕಣ್ಣೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆ ಬಳಿ ಸಂಭವಿಸಿದೆ. ಮೃತ ದಂಪತಿಯನ್ನು ಕುಟ್ಟಿಯತ್ತೂರು ಕರಂಬುವಿನ ಪ್ರಜಿತ್(32) ಮತ್ತು ಅವರ ಪತ್ನಿ ರೀಶಾ (26) ಎಂದು ಗುರುತಿಸಲಾಗಿದೆ. ಇಬ್ಬರೂ ಕುಟ್ಟಿಯತ್ತೂರಿನಿಂದ ಜಿಲ್ಲಾ ಆಸ್ಪತ್ರೆಗೆ ತೆರಳುತ್ತಿದ್ದಾಗ … Continued

ಹೆಲ್ಮೆಟ್ ಧರಿಸದ ಕಾರಣಕ್ಕೆ 9 ತಿಂಗಳ ಗರ್ಭಿಣಿ 3 ಕಿಮೀ ನಡೆಯುವಂತೆ ಮಾಡಿದ ಪೊಲೀಸರು…!

ಬರಿಪಾಡಾ: ಒಡಿಶಾದಲ್ಲಿ ಪೊಲೀಸ್ ಸಂವೇದನಾಶೀಲತೆಯ ಆಘಾತಕಾರಿ ಘಟನೆಯಲ್ಲಿ, ಒಂಭತ್ತು ತಿಂಗಳ ಗರ್ಭಿಣಿಯನ್ನು 3 ಕಿ.ಮೀ ನಡೆಯುವಂತೆ ಮಾಡಿದ ಪೊಲೀಸರ ವರ್ತನೆ ಬಗ್ಗೆ ಸಾರ್ವಜನಿಕ ಟೀಕೆ ವ್ಯಕ್ತವಾಗಿದೆ. ಹೆಲ್ಮೆಟ್ ಇಲ್ಲದೆ ಪಿಲಿಯನ್ ಸವಾರಿ ಮಾಡುತ್ತಿದ್ದಾಳೆ ಎಂದು ದಂಡ ಪಾವತಿಸಲು ಪತಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಕಾರಣ ಗರ್ಭಿಣಿಯೂ ಮೂರು ಕಿಮೀ ನಡೆಯಬೇಕಾಯಿತು. ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ಭಾನುವಾರ … Continued