ರಾಷ್ಟ್ರಪತಿ ದ್ರೌಪದಿ ಮುರ್ಮು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಯಶಸ್ವಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದರು; ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ. “…ರಾಷ್ಟ್ರಪತಿ ಮುರ್ಮು ಇಂದು, ಭಾನುವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ…. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಮತ್ತು ಾವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ” ಎಂದು … Continued