‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ

ನವದೆಹಲಿ: ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕಲು ಗಡುವು ವಿಧಿಸಿ ಸುಪ್ರೀಂ ಕೋರ್ಟ್‌ ಇತ್ತೀಚಿಗೆ ನೀಡಿದ್ದ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 143 (1)ನೇ ವಿಧಿಯಡಿ ಸುಪ್ರೀಂ ಕೋರ್ಟ್‌ಗೆ ಪತ್ರ ಬರೆದಿದ್ದು, ಅದರಲ್ಲಿ 14 ಪ್ರಶ್ನೆಗಳನ್ನು ಕೇಳಿದ್ದಾರೆ. ಪತ್ರಕ್ಕೆ ಉತ್ತರ ನೀಡಲು ಸುಪ್ರೀಂ ಕೋರ್ಟ್‌ ಸಾಂವಿಧಾನಿಕ … Continued

ಖ್ಯಾತ ಆಟಗಾರ್ತಿ ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್‌ ಆಡಿದ ರಾಷ್ಟ್ರಪತಿ ದೌಪದಿ ಮುರ್ಮು- ವೀಡಿಯೊ ವೈರಲ್‌

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಟಾರ್ ಆಟಗಾರ್ತಿ ಸೈನಾ ನೆಹ್ವಾಲ್ ಅವರೊಂದಿಗೆ ಬ್ಯಾಡ್ಮಿಂಟನ್ ಸೌಹಾರ್ದ ಪಂದ್ಯವನ್ನು ಆಡುವ ಮೂಲಕ ಈ ಕ್ರೀಡೆಯ ಮೇಲಿನ ಪ್ರೀತಿಯನ್ನು ಪ್ರದರ್ಶಿಸಿದರು. ರಾಷ್ಟ್ರಪತಿಗಳ ಕಚೇರಿ ಬಿಡುಗಡೆ ಮಾಡಿದ ವೀಡಿಯೊದಲ್ಲಿ, ದ್ರೌಪದಿ ಮುರ್ಮು ಅವರು ಲಿಲಾಕ್ ಬಣ್ಣದ ಸಾಂಪ್ರದಾಯಿಕ ಸಲ್ವಾರ್-ಕಮೀಜ್ ಧರಿಸಿದ್ದು, ಕ್ರೀಡಾ ಬೂಟುಗಳನ್ನು ಹಾಕಿಕೊಂಡಿರುವುದನ್ನು ಕಾಣಬಹುದು. ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ … Continued

ಅಪರೂಪದ ವಿದ್ಯಮಾನ : ರಾಷ್ಟ್ರಪತಿಗಳ ವಿರುದ್ದವೇ ಸುಪ್ರೀಂ ಕೋರ್ಟ್‌ ಮೆಟ್ಟಲೇರಿದ ಕೇರಳ ಸರ್ಕಾರ…!

ನವದೆಹಲಿ : ರಾಜ್ಯ ವಿಧಾನಸಭೆ ಅಂಗೀಕರಿಸಿದ ನಾಲ್ಕು ವಿಧೇಯಕಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಮ್ಮತಿ ನೀಡದೆ ತಡೆಹಿಡಿದಿರುವುದನ್ನು ಪ್ರಶ್ನಿಸಿ ಕೇರಳ ಸರಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ವಕೀಲ ಸಿ.ಕೆ. ಶಶಿ ಅವರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ರಾಜ್ಯ ಸರ್ಕಾರದ ಈ ಮಸೂದೆಗಳು ಒಪ್ಪಿಗೆಗಾಗಿ ರಾಜ್ಯಪಾಲರ ಬಳಿ ಸುಮಾರು ಎರಡು ವರ್ಷಗಳಿಂದ ಬಾಕಿ ಉಳಿದಿವೆ. … Continued