ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಪರವಾಗಿ ಕಾಂಗ್ರೆಸ್-ಎಸ್‌ಪಿ-ಎನ್‌ಸಿಪಿ ಶಾಸಕರಿಂದ ಅಡ್ಡ ಮತದಾನ…!?

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಪರವಾಗಿ ಅಡ್ಡ ಮತದಾನವು ಕಾಂಗ್ರೆಸ್ ಮತ್ತು ಎನ್‌ಸಿಪಿ ಎರಡರಿಂದಲೂ ನಡೆದ ಬಗ್ಗೆ ವರದಿಯಾಗಿದೆ. ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಪಾಳಯ, ಗುಜರಾತ್‌ನಲ್ಲಿ ಎನ್‌ಸಿಪಿ ಮತ್ತು ಒಡಿಶಾ ಮತ್ತು ಅಸ್ಸಾಂನಲ್ಲಿ ಕಾಂಗ್ರೆಸ್‌ನಿಂದ ಅಡ್ಡ ಮತದಾನ ವರದಿಯಾಗಿದೆ. ಉತ್ತರ ಪ್ರದೇಶ ಬರೇಲಿಯ ಭೋಜಿಪುರದ ಸಮಾಜವಾದಿ ಪಕ್ಷದ ಶಾಸಕರಾದ … Continued

ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಲು ನಿರಾಕರಿಸಿದ ಫಾರೂಕ್ ಅಬ್ದುಲ್ಲಾ

ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ತಮ್ಮ ಹೆಸರನ್ನು ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಪರಿಗಣಿಸುವುದನ್ನು ತಾವು ನಿರಾಕರಿಸುವುದಾಗಿ ಹೇಳಿದ್ದಾರೆ. ನಿರ್ಣಾಯಕ ಘಟ್ಟವನ್ನು ದಾಟುತ್ತಿರುವ” ಜಮ್ಮು ಮತ್ತು ಕಾಶ್ಮೀರಕ್ಕೆ ಕೊಡುಗೆ ನೀಡಲು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಮುಂದಿನ ತಿಂಗಳು ನಡೆಯುವ ಚುನಾವಣೆಗೆ ತಮ್ಮ ಹೆಸರನ್ನು ತಮ್ಮ … Continued

ರಾಷ್ಟ್ರಪತಿ ಚುನಾವಣೆ : ವಿರೋಧ ಪಕ್ಷಗಳ ಸಭೆಯಲ್ಲಿ ಅಭ್ಯರ್ಥಿಯಾಗಲು ಶರದ್ ಪವಾರ್ ನಕಾರ, “ಮೋದಿ ವಿರೋಧಿ” ನಿರ್ಣಯದ ಮಮತಾ ಪ್ರಸ್ತಾಪಕ್ಕೆ ಕೆಲವರ ಅಸಮಾಧಾನ

ನವದೆಹಲಿ: ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಡಿದ ಪ್ರಸ್ತಾಪವನ್ನು ಮಹಾರಾಷ್ಟ್ರ ನಾಯಕ ಶರದ್ ಪವಾರ್ ಇಂದು, ಬುಧವಾರ ಸಹ ನಿರಾಕರಿಸಿದ್ದು, “ಇನ್ನೂ ನನಗೆ ಸಕ್ರಿಯ ರಾಜಕೀಯದ ಇನ್ನಿಂಗ್ಸ್ ಬಾಕಿ ಇದೆ” ಎಂದು ಹೇಳಿದ್ದಾರೆ. ಐದು ಪ್ರಮುಖ ಪಕ್ಷಗಳ ಗೈರುಹಾಜರಿಯಿಂದ ಮೋಡ ಕವಿದಿದ್ದ ಸಭೆಯು ಮಮತಾ ಬ್ಯಾನರ್ಜಿ ಅವರು ಸೂಚನೆಯಿಲ್ಲದೆ ಸಭೆಯಲ್ಲಿ … Continued