ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ರಾಷ್ಟ್ರಪತಿ ರಾಮನಾಥ ಕೋವಿಂದ್‌

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶ್ರೀಶಾರದಾಂಬೆಯ ದರ್ಶನಕ್ಕಾಗಿ ರಾಮನಾಥ ಕೋವಿಂದ್‌ ಆಗಮಿಸಿದ್ದರು. ಪತ್ನಿ ಸವಿತಾ ಕೋವಿಂದ್‌ ಹಾಗೂ ಪುತ್ರಿ ಸ್ವಾತಿ ಕೋವಿಂದ್‌ ಕೂಡ ಜೊತೆಯಲ್ಲಿದ್ದರು. ಮಂಗಳೂರಿನಿಂದ ಹೆಲಿಕಾಪ್ಟರ್‌ ಮೂಲಕ ಆಗಮಿಸಿದ ರಾಷ್ಟ್ರಪತಿಗಳಿಗೆ ಶೃಂಗೇರಿಯಲ್ಲಿ ಆನೆ, ಆಶ್ವ, ಪೂರ್ಣಕುಂಭದೊಂದಿಗೆ ಸ್ವಾಗತ ಕೋರಲಾಯಿತು. ನಂತರ ಕುಟುಂಬ ಸಮೇತರಾಗಿ ಶಾರದಾಂಬೆಯ ದರ್ಶನ ಪಡೆದು ನವರಾತ್ರಿ ಉತ್ಸವದಲ್ಲಿ ಭಾಗಿಯಾದರು. ನಂತರ ರಾಷ್ಟ್ರಪತಿ ರಾಮನಾಥ … Continued