ಮಣಿಪುರ | ಸರ್ಕಾರ ರಚಿಸಲು 44 ಶಾಸಕರು ಸಿದ್ಧ ; ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕನ ಹೇಳಿಕೆ

ಇಂಫಾಲ : ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ ಸಿಂಗ್ ಅವರು ಬುಧವಾರ ರಾಜ್ಯಪಾಲ ಅಜಯಕುಮಾರ ಭಲ್ಲಾ ಅವರನ್ನು ಭೇಟಿ ಮಾಡಿದ ನಂತರ ಹೇಳಿದ್ದಾರೆ. ರಾಧೆಶ್ಯಾಮ ಸಿಂಗ್‌ ಮತ್ತು ಇತರ ಒಂಬತ್ತು ಶಾಸಕರು ಬುಧವಾರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದರು. “ಜನರ ಇಚ್ಛೆಯಂತೆ 44 ಶಾಸಕರು ಸರ್ಕಾರ … Continued

ಬಿರೇನ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

ನವದೆಹಲಿ: ಎನ್ ಬಿರೇನ್ ಸಿಂಗ್ ಅವರು ರಾಜೀನಾಮೆ ನೀಡಿದ ಮೂರು ದಿನಗಳ ನಂತರವೂ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಒಮ್ಮತ ಮೂಡದ ಕಾರಣ ಮಣಿಪುರವನ್ನು ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಲಾಗಿದೆ. ರಾಜ್ಯ ವಿಧಾನಸಭೆಯನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿ ಇಡಲಾಗಿದೆ. ಭಾನುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸೋಮವಾರದಿಂದ ಆರಂಭವಾಗಬೇಕಿದ್ದ ಬಜೆಟ್ ಅಧಿವೇಶನವನ್ನು ರಾಜ್ಯಪಾಲ … Continued