‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಜೈಲು: ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ನವದೆಹಲಿ : ‘ವಂದೇ ಮಾತರಂ’ಗೆ ಅವಮಾನಿಸುವ ಕೃತ್ಯಕ್ಕೆ ಶಿಕ್ಷೆ ವಿಧಿಸಲು ಅವಕಾಶ ನೀಡುವ ಮಸೂದೆಯನ್ನು ರಾಜ್ಯಸಭೆ ಬುಧವಾರ ಅಂಗೀಕರಿಸಿತು. ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ-2026 ಅನ್ನು ರಾಜ್ಯಸಭೆಯಲ್ಲಿ ಧ್ವನಿ ಮತದಿಂದ ಅಂಗೀಕರಿಸಲಾಯಿತು. ಈ ಮಸೂದೆಯ ಮೂಲಕ 1971ರ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದ್ದು, ರಾಷ್ಟ್ರಗೀತೆ ‘ಜನ ಗಣ ಮನ’ಕ್ಕೆ … Continued