ಸತ್ಯ ಹೇಳಿದ್ದಕ್ಕೆ ಬೆಲೆ ತೆರಬೇಕಾಯ್ತು… ಆದರೆ …”: ದೆಹಲಿ ಬಂಗಲೆ ಖಾಲಿ ಮಾಡಿದ ನಂತರ ರಾಹುಲ್ ಗಾಂಧಿ
ನವದೆಹಲಿ : ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ಶನಿವಾರ ನವದೆಹಲಿಯಲ್ಲಿರುವ ಅಧಿಕೃತ ನಿವಾಸ ಖಾಲಿ ಮಾಡಿದ ಬಳಿಕ ಮಾತನಾಡಿದ ರಾಹುಲ್ ಗಾಂಧಿ ಸತ್ಯ ಮಾತನಾಡಿದ್ದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದು ಹೇಳಿದ್ದಾರೆ. 2005 ರಿಂದ ರಾಹುಲ್ ಗಾಂಧಿ ಅವರು, 12 ತುಘಲಕ್ ಲೇನ್ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದರು. ಗುಜರಾತ್ನ ಸೂರತ್ನ ನ್ಯಾಯಾಲಯವು ಅಪರಾಧಿ ಎಂದು … Continued