ಕುಮಟಾ : ಕುಂಬೇಶ್ವರ ದೇವಸ್ಥಾನದ ಅರ್ಚಕರ ಕೊಲೆ ಪ್ರಕರಣ ; ಮೂವರಿಗೆ ಜೀವಾವಧಿ ಶಿಕ್ಷೆ

ಕಾರವಾರ : ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕುಮಟಾದ ಅರ್ಚಕರೊಬ್ಬರನ್ನು ಪೂಜೆಯ ನೆಪವೊಡ್ಡಿ ಕರೆದೊಯ್ದು ಭೀಕರವಾಗಿ ಹತ್ಯೆಗೈದು ತೋಟದಲ್ಲೇ ಹೂತುಹಾಕಿದ್ದ ಆರು ವರ್ಷಗಳ ಹಿಂದಿನ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯವು ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಕುಮಟಾದ ಕುಂಭೇಶ್ವರ ದೇವಾಲಯದ ಅರ್ಚಕರಾಗಿದ್ದ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ … Continued

ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಆಸ್ಪತ್ರೆಗೆ ದಾಖಲು ; ಆರೋಗ್ಯ ಸ್ಥಿತಿ ಗಂಭೀರ

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರ ಆರೋಗ್ಯದಲ್ಲಿ ಹಠಾತ್ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಮೆದುಳು ರಕ್ತಸ್ರಾವವಾಗಿದ್ದು, ಸ್ಥಿತಿ ಗಂಭಿರವಾಗಿದೆ ಎಂದು ತಿಳಿದು ಬಂದಿದೆ. ಅವರ ಆರೋಗ್ಯ ಹದಗೆಟ್ಟ ನಂತರ, ಅಧಿಕ ರಕ್ತದೊತ್ತಡದ ಕಾರಣ ದಾಸ್ ಅವರನ್ನು ತಕ್ಷಣವೇ ಅಯೋಧ್ಯೆಯ ಶ್ರೀ ರಾಮ ಆಸ್ಪತ್ರೆಗೆ ರಾತ್ರಿ … Continued

ದೇವಾಲಯದ ಆದಾಯ ಕಡಿಮೆ ; ಹಿರೇಮಗಳೂರು ಕಣ್ಣನ್‌ 10 ವರ್ಷದ ಸಂಬಳ ವಾಪಸ್‌ ಕೇಳಿ ನೋಟಿಸ್‌ ನೀಡಿದ ಸರ್ಕಾರ

ಚಿಕ್ಕಮಗಳೂರು : ವಾರ್ಷಿಕ ಆದಾಯಕ್ಕಿಂತ ವಾರ್ಷಿಕ ವೆಚ್ಚವೇ ಹೆಚ್ಚುವರಿಯಾಗಿದೆ ಎಂದು ಹಿರಿಯ ಸಾಹಿತಿ, ವಾಗ್ಮಿ ಮತ್ತು ಕನ್ನಡಲ್ಲಿಯೇ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಚಿಕ್ಕಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ (Hiremagaluru Kannan) ಅವರ ವೇತನ ವಾಪಸ್ ಕೇಳಿ ಸರ್ಕಾರ ನೋಟಿಸ್‌ ನೀಡಿದೆ ಎಂದು ವರದಿಯಾಗಿದೆ. 4500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು … Continued