ದೇವಾಲಯದ ಆದಾಯ ಕಡಿಮೆ ; ಹಿರೇಮಗಳೂರು ಕಣ್ಣನ್‌ 10 ವರ್ಷದ ಸಂಬಳ ವಾಪಸ್‌ ಕೇಳಿ ನೋಟಿಸ್‌ ನೀಡಿದ ಸರ್ಕಾರ

ಚಿಕ್ಕಮಗಳೂರು : ವಾರ್ಷಿಕ ಆದಾಯಕ್ಕಿಂತ ವಾರ್ಷಿಕ ವೆಚ್ಚವೇ ಹೆಚ್ಚುವರಿಯಾಗಿದೆ ಎಂದು ಹಿರಿಯ ಸಾಹಿತಿ, ವಾಗ್ಮಿ ಮತ್ತು ಕನ್ನಡಲ್ಲಿಯೇ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಚಿಕ್ಕಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ (Hiremagaluru Kannan) ಅವರ ವೇತನ ವಾಪಸ್ ಕೇಳಿ ಸರ್ಕಾರ ನೋಟಿಸ್‌ ನೀಡಿದೆ ಎಂದು ವರದಿಯಾಗಿದೆ. 4500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು … Continued